ನನ್ನ ವಿರುದ್ಧ ಮತ್ತೊಂದು ಕೇಸ್ ಹಾಕಿ: ಮೋದಿ
ಕೋಲ್ಕತ್ತಾ, ಮೇ.4:: ತನ್ನ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ ನೀಡಿದ ಚುನಾವಣಾ ಆಯೋಗದ ವಿರುದ್ಧವೇ ಮೋದಿ ಈಗ ವಾಗ್ದಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆಯುತ್ತಿದೆ. ಇಲ್ಲಿಯೂ ಆಯೋಗವಿದ್ದರೂ ಇನ್ನು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಚುನಾವಣಾ ಆಯೋಗವನ್ನೇ ಪ್ರಶ್ನಿಸಿದ್ದಾರೆ.ಒಂದು ವೇಳೆ ನನ್ನ ಈ ಹೇಳಿಕೆ ಸರಿಯಿಲ್ಲದಿದ್ದಲ್ಲಿ ನನ್ನ ವಿರುದ್ಧ ಮತ್ತೊಂದು ಕೇಸ್ ಹಾಕಿ ಎಂದು ಚುನಾವಾಣಾ ಆಯೋಗಕ್ಕೆ ಮೋದಿ ಸವಾಲು ಏಸೆದಿದ್ದಾರೆ.[ನರೇಂದ್ರ ಮೋದಿ ವಿರುದ್ಧ ಎಫ್ಐಆರ್ ದಾಖಲು]
ನರೇಂದ್ರ ಮೋದಿ ಪುಸ್ತಕದ ಹುಲಿ ಎಂದು ಲೇವಡಿ ಮಾಡಿದ್ದ ಮಮತಾ ಬ್ಯಾನರ್ಜಿಗೆ ಹೇಳಿಕೆಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ದೆಹಲಿಯ ಗದ್ದುಗೆ ಅಧಿಕಾರವನ್ನು ನೀಡಿ. ನಂತರ ನನ್ನ ಮತ್ತು ದೀದಿ ನಡುವಿನ ಸ್ಪರ್ಧೆಯಲ್ಲಿ ಬಂಗಾಳದ ನಿಜವಾದ ಹುಲಿ ಯಾರು ಎಂಬುದನ್ನು ನೋಡಿ ಎಂದು ಬಂಗಾಳದ ಜನತೆಗೆ ಕರೆ ನೀಡಿದರು.

ಚಿಟ್ ಫಂಡ್ ಹಗರಣದಲ್ಲಿ ಲಕ್ಷಾಂತರ ಜನ ಹಣ ಕಳೆದುಕೊಂಡರೂ ಸರ್ಕಾರ ಮೌನವಾಗಿದೆ. ಈ ಹಗರಣದಲ್ಲಿ ಭಾಗಿಯಾದವರಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ. ನಿಜವಾದ ಹುಲಿಯಾದವರು ಈ ಹಗರಣದಲ್ಲಿ ಭಾಗಿಯಾದವರನ್ನು ಜೈಲಿಗೆ ಕಳುಹಿಸಬೇಕಿತ್ತು ಎಂದು ಎಂದು ಮಮತಾ ಬ್ಯಾನರ್ಜಿ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದಾರೆ.[ಮೋದಿ ಬೆಂಬಲಿಸಿದ ಭೈರಪ್ಪ, ಯುಆರ್ಎ ಏನಂದ್ರಪ್ಪ]
ಯುಪಿಎ ಅವಧಿಯಲ್ಲಿ ಭಾರತ scam ದೇಶವೆಂದು ಪ್ರಖ್ಯಾತಿಯಾಗಿದೆ. ಬಿಜಿಪಿಗೆ ಅಧಿಕಾರ ನೀಡಿದ್ದಲ್ಲಿ ದೇಶವನ್ನು skill developed ದೇಶವನ್ನಾಗಿ ಪರಿವರ್ತನೆ ಮಾಡಲಾಗುವುದು ಎಂದು ಮೋದಿ ಅಶ್ವಾಸನೆ ನೀಡಿದರು.
A real tiger will never save scamsters: Narendra Modi in Bankura
— narendramodi_in (@narendramodi_in) May 4, 2014 Congress, Left and Didi have all been together. In UPA 1 & 2 all were together. Then why this drama in Bengal: Narendra Modi in Bankura
— narendramodi_in (@narendramodi_in) May 4, 2014 Didi what happened in the recruitment of teachers? Was there a scam or not. People want to know: Narendra Modi https://t.co/6BkZVR3mC7
— narendramodi_in (@narendramodi_in) May 4, 2014 -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications