ನರೇಂದ್ರ ಮೋದಿಗೆ ಅಮೆರಿಕದಲ್ಲಿ ಅದ್ದೂರಿ ಸ್ವಾಗತ
ನ್ಯೂಯಾರ್ಕ್, ಸೆ. 27 : ನಿರೀಕ್ಷೆಯಂತೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಶುಕ್ರವಾರ ಕಾಲಿಟ್ಟಿದ್ದಾರೆ. ಅಮೆರಿಕಕ್ಕೆ ಪ್ರವೇಶ ಪಡೆದ ತಕ್ಷಣ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ದೊರೆತಿದೆ. ಭಾರತೀಯ ರಾಯಭಾರಿಗಳು ಮತ್ತು ಜನರ ಪ್ರೀತಿಗೆ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದ್ದಾರೆ.(ಚಿತ್ರ: ಯುಎಸ್ ನಲ್ಲಿ ಮೋದಿ ಅವರ ಆ ದಿನಗಳು)
ಐದು ದಿನಗಳ ಕಾಲ ಸುಮಾರು 50 ಕಾರ್ಯಕ್ರಮಗಳ ಪಟ್ಟಿ ಸಿದ್ಧಮಾಡಿಕೊಂಡು ಅಮೆರಿಕಕ್ಕೆ ತೆರಳಿರುವ ಮೋದಿ ವೈಟ್ ಹೌಸ್ನಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಲಿದ್ದಾರೆ. ಅಲ್ಲದೇ 9/11 ರ ದಾಳಿ ಜಾಗಕ್ಕೆ ಭೇಟಿ ನೀಡಲಿದ್ದಾರೆ.
ಶುಕ್ರವಾರ ಮೋದಿ ನ್ಯೂಯಾರ್ಕ್ ಮೇಯರ್ ಬಿಲ್ ಡಿ ಬ್ಲಾಸಿಯೋ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತ, ಕ್ಯಾನ್ಸರ್ ಚಿಕಿತ್ಸಾ ತಜ್ಞ ಪ್ರೊಫೆಸರ್ ಹೆರಾಲ್ಡ್ ವ್ಯಾರ್ಮಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.(ಪ್ರಧಾನಿ ಮೋದಿ ಅಮೆರಿಕ ಪ್ರವಾಸ ವೇಳಾಪಟ್ಟಿ)
|
ನ್ಯೂಯಾರ್ಕ್ ಮೇಯರ್ ಭೇಟಿ
ಶುಕ್ರವಾರ ಮೋದಿ ನ್ಯೂಯಾರ್ಕ್ ಮೇಯರ್ ಬಿಲ್ ಡಿ ಬ್ಲಾಸಿಯೋ ಅವರನ್ನು ಭೇಟಿಯಾದರು
|
ನೊಬೆಲ್ ಪುರಸ್ಕೃತರ ಭೇಟಿ
ನೊಬೆಲ್ ಪ್ರಶಸ್ತಿ ಪುರಸ್ಕೃತ, ಕ್ಯಾನ್ಸರ್ ಚಿಕಿತ್ಸಾ ತಜ್ಞ ಪ್ರೊಫೆಸರ್ ಹೆರಾಲ್ಡ್ ವ್ಯಾರ್ಮಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
|
ನರೆಂದ್ರ ಮೋದಿಗೆ ಅದ್ದೂರಿ ಸ್ವಾಗತ
ನ್ಯೂಯಾರ್ಕ್ಗೆ ಬಂದಿಳಿದ ನರೇಂದ್ರ ಮೋದಿಗೆ ದೊರೆತ ಅದ್ದೂರಿ ಸ್ವಾಗತ.
|
ಮೋದಿಗೆ ಅದ್ದೂರಿ ಸ್ವಾಗತ
ನ್ಯೂಯಾರ್ಕ್ ವಿಮಾನ ನಿಲ್ದಾಣಕ್ಕೆ ಬಂದ ಮೋದಿಯನ್ನು ಬರಮಾಡಿಕೊಂಡ ರಾಯಭಾರಿಗಳು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications