ಹುಟ್ಟುಹಬ್ಬದ ದಿನ ಅಮ್ಮನ ಆಶೀರ್ವಾದ ಪಡೆದ ಮೋದಿ
ಅಹಮದಾಬಾದ್, ಸೆಪ್ಟೆಂಬರ್ 17 : ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 66ನೇ ಹುಟ್ಟುಹಬ್ಬ. ಗುಜರಾತ್ ಪ್ರವಾಸದಲ್ಲಿರುವ ಮೋದಿ, ತಾಯಿಯನ್ನು ಭೇಟಿಯಾಗುವ ಮೂಲಕ ತಮ್ಮ ಹುಟ್ಟುಹಬ್ಬದ ದಿನವನ್ನು ಆರಂಭಿಸಿದರು.
ಶನಿವಾರ ಬೆಳಗ್ಗೆ ಗುಜರಾತ್ನ ರಾಜಭವನದಿಂದ ನರೇಂದ್ರ ಮೋದಿ ಅವರು ಗಾಂಧಿನಗರದಲ್ಲಿರುವ ಮನೆಗೆ ಭೇಟಿ ನೀಡಿ ತಾಯಿ ಹೀರಾಬೆನ್ ಅವರ ಆಶೀರ್ವಾದ ಪಡೆದರು. ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು, ನಂತರ ಮನೆಯಿಂದ ಹೊರಬಂದು ಸುತ್ತಮುತ್ತಲಿನ ಜನರತ್ತ ಕೈ ಬೀಸಿದರು.[ಮೋದಿ 66ನೇ ಹುಟ್ಟುಹಬ್ಬ ಗಿನ್ನಿಸ್ ದಾಖಲೆಗಳ ಪಟ್ಟಿಗೆ]

ಶುಕ್ರವಾರ ರಾತ್ರಿ ಅಹಮದಾಬಾದ್ಗೆ ಬಂದ ನರೇಂದ್ರ ಮೋದಿ ಅವರನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಬರಮಾಡಿಕೊಂಡರು. 66ನೇ ಹುಟ್ಟುಹಬ್ಬದ ಪ್ರಯುಕ್ತ ದೆಹಲಿಯಿಂದ ಗುಜರಾತ್ಗೆ ಆಗಮಿಸಿದ ನರೇಂದ್ರ ಮೋದಿ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿತು.[ನಾಡಿಗೆ ರಾಜನಾದರೂ ತಾಯಿಗೆ ಮಗ]
#WATCH PM Narendra Modi meets his mother on the occasion of his birthday today, in Gandhinagar (Gujarat). pic.twitter.com/pl3IPgWLC6
— ANI (@ANI_news) September 17, 2016
ನರೇಂದ್ರ ಮೋದಿ ಅವರು ನವಸಾರಿ ಜಿಲ್ಲೆಯ ಬುಡಕಟ್ಟು ಅಂಗವಿಕಲ ಮಕ್ಕಳೊಂದಿಗೆ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ. ಬುಡಕಟ್ಟು ಜಿಲ್ಲೆಯಾದ ದಾಹೋದ್ಗೆ ತೆರಳಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
PM Narendra Modi greets people from houses around his mother's residence, in Gandhinagar (Gujarat). pic.twitter.com/qQxlFkcT5I
— ANI (@ANI_news) September 17, 2016
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications