ಹುಟ್ಟುಹಬ್ಬದ ದಿನ ಅಮ್ಮನ ಆಶೀರ್ವಾದ ಪಡೆದ ಮೋದಿ
ಅಹಮದಾಬಾದ್, ಸೆಪ್ಟೆಂಬರ್ 17 : ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 66ನೇ ಹುಟ್ಟುಹಬ್ಬ. ಗುಜರಾತ್ ಪ್ರವಾಸದಲ್ಲಿರುವ ಮೋದಿ, ತಾಯಿಯನ್ನು ಭೇಟಿಯಾಗುವ ಮೂಲಕ ತಮ್ಮ ಹುಟ್ಟುಹಬ್ಬದ ದಿನವನ್ನು ಆರಂಭಿಸಿದರು.
ಶನಿವಾರ ಬೆಳಗ್ಗೆ ಗುಜರಾತ್ನ ರಾಜಭವನದಿಂದ ನರೇಂದ್ರ ಮೋದಿ ಅವರು ಗಾಂಧಿನಗರದಲ್ಲಿರುವ ಮನೆಗೆ ಭೇಟಿ ನೀಡಿ ತಾಯಿ ಹೀರಾಬೆನ್ ಅವರ ಆಶೀರ್ವಾದ ಪಡೆದರು. ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು, ನಂತರ ಮನೆಯಿಂದ ಹೊರಬಂದು ಸುತ್ತಮುತ್ತಲಿನ ಜನರತ್ತ ಕೈ ಬೀಸಿದರು.[ಮೋದಿ 66ನೇ ಹುಟ್ಟುಹಬ್ಬ ಗಿನ್ನಿಸ್ ದಾಖಲೆಗಳ ಪಟ್ಟಿಗೆ]

ಶುಕ್ರವಾರ ರಾತ್ರಿ ಅಹಮದಾಬಾದ್ಗೆ ಬಂದ ನರೇಂದ್ರ ಮೋದಿ ಅವರನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಬರಮಾಡಿಕೊಂಡರು. 66ನೇ ಹುಟ್ಟುಹಬ್ಬದ ಪ್ರಯುಕ್ತ ದೆಹಲಿಯಿಂದ ಗುಜರಾತ್ಗೆ ಆಗಮಿಸಿದ ನರೇಂದ್ರ ಮೋದಿ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿತು.[ನಾಡಿಗೆ ರಾಜನಾದರೂ ತಾಯಿಗೆ ಮಗ]
#WATCH PM Narendra Modi meets his mother on the occasion of his birthday today, in Gandhinagar (Gujarat). pic.twitter.com/pl3IPgWLC6
— ANI (@ANI_news) September 17, 2016
ನರೇಂದ್ರ ಮೋದಿ ಅವರು ನವಸಾರಿ ಜಿಲ್ಲೆಯ ಬುಡಕಟ್ಟು ಅಂಗವಿಕಲ ಮಕ್ಕಳೊಂದಿಗೆ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ. ಬುಡಕಟ್ಟು ಜಿಲ್ಲೆಯಾದ ದಾಹೋದ್ಗೆ ತೆರಳಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
PM Narendra Modi greets people from houses around his mother's residence, in Gandhinagar (Gujarat). pic.twitter.com/qQxlFkcT5I
— ANI (@ANI_news) September 17, 2016
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications