ಮನ್ ಕಿ ಬಾತ್ನಲ್ಲಿ ಯೋಧರಿಗೆ ಗೌರವ ಸಲ್ಲಿಸಿದ ಮೋದಿ
ಬೆಂಗಳೂರು, ಜುಲೈ 26 : ದೇಶದಾದ್ಯಂತ 16ನೇ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಗುತ್ತಿದೆ. ಕಾರ್ಗಿಲ್ ಸಮರದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಮೂಲಕ ಗೌರವ ವಂದನೆ ಸಲ್ಲಿಸಿದ್ದಾರೆ.
ಭಾನುವಾರ ಮನ್ ಕಿ ಬಾತ್ನಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು, 'ಈ ಸಮರವನ್ನು ಗಡಿಯಲ್ಲಿ ನಿಯೋಜಿತನಾಗಿದ್ದ ಸೈನಿಕನ ಪ್ರತಿಯೊಬ್ಬ ತಂದೆ ಮತ್ತು ವೈರಿಯ ಜೊತೆಗೆ ಸೆಣಸುತ್ತಿದ್ದ ಪ್ರತಿಯೊಬ್ಬ ಸೈನಿಕನ ಸಹೋದರಿ ಕೂಡಾ ನಡೆಸಿದ್ದರು' ಎಂದರು.

'ಕಾರ್ಗಿಲ್ ಸಮರ ಗಡಿಯಲ್ಲಿ ಮಾತ್ರ ನಡೆಯಲಿಲ್ಲ. ಭಾರತದ ಪ್ರತಿಯೊಂದು ಗ್ರಾಮ, ನಗರ ಮತ್ತು ಪಟ್ಟಣವೂ ಇದಕ್ಕೆ ತನ್ನ ಕಾಣಿಕೆ ಸಲ್ಲಿಸಿತ್ತು ಎಂದು ಮೋದಿ ಹೇಳಿದರು. [Selfie With Daughter ತೆಗೆದು ಕಳಿಸಿ ಧೈರ್ಯ ತುಂಬಿ]
ಮೋದಿ ಮಾತಿನ ಮುಖ್ಯಾಂಶಗಳು
* ಈ ವರ್ಷದ ಮುಂಗಾರು ಉತ್ತಮವಾಗಿ ಆರಂಭವಾಗಿದೆ. ಇದು ಖಂಡಿತವಾಗಿ ನಮ್ಮ ರೈತರಿಗೆ ಮುಂಗಾರು ಬೆಳೆಗಳನ್ನು ಬೆಳೆಯಲು ನೆರವಾಗಲಿದೆ. ದ್ವಿದಳ ಧಾನ್ಯಗಳು ಮತ್ತು ಎಣ್ಣೆಕಾಳುಗಳ ಉತ್ಪಾದನೆ ಶೇ 50 ಮತ್ತು 33ರಷ್ಟು ಹೆಚ್ಚಿದೆ.
* ಈ ಬಾರಿ ಸ್ವಾತಂತ್ರ್ಯೋತ್ಸವದ ದಿನ ಏನು ಮಾತನಾಡಬೇಕು ಎಂಬುದಾಗಿ ಸಲಹೆಗಳನ್ನು ನೀಡುವಂತೆ ಮೋದಿ ಜನರಿಗೆ ಮನವಿ ಮಾಡಿದರು.
* ಸರ್ಕಾರ ಶೀಘ್ರದಲ್ಲಿಯೇ ರಸ್ತೆ ಸುರಕ್ಷತಾ ನೀತಿ ಮತ್ತು ಆಯ್ದ ನಗರಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತಗಳಿಗೆ ಒಳಗಾದವರಿಗೆ ನಗದು ರಹಿತ ಚಿಕಿತ್ಸಾ ವ್ಯವಸ್ಥೆ ಜಾರಿಗೆ ತರಲಿದೆ.
* ರಾಷ್ಟ್ರದಲ್ಲಿ ರಸ್ತೆ ಅಪಘಾತಗಳಲ್ಲಿ ಸಂಭವಿಸುತ್ತಿರುವ ಸಾವು ನೋವುಗಳ ಅಂಕಿ-ಅಂಶಗಳು ಗಾಬರಿ ಹುಟ್ಟಿಸುತ್ತದೆ. ಪ್ರತಿ 4 ನಿಮಿಷಕ್ಕೆ ಒಬ್ಬ ವ್ಯಕ್ತಿ ಸಾವನ್ನಪ್ಪುತ್ತಿದ್ದಾನೆ.
ಮನ್ ಕಿ ಬಾತ್ ಕೇಳಿ
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications