ಕೇದಾರನಾಥ, ಬದರಿನಾಥ ದರ್ಶನದಲ್ಲಿ ನರೇಂದ್ರ ಮೋದಿ
ಕೇದರ್ನಾಥ, ಮೇ 18: ಲೋಕಸಭಾ ಚುನಾವಣೆ 2019ರ ಸುಧೀರ್ಘ ಪ್ರಚಾರ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಎರಡು ದಿನಗಳ ಕಾಲ ದೇವರ ದರ್ಶನದಲ್ಲಿ ನಿರತರಾಗಲಿದ್ದಾರೆ.
ಎರಡು ದಿನಗಳ ಕಾಲ ಪ್ರಧಾನಿ ಮೋದಿ ಅವರು ಕೇದರ್ನಾಥ ಹಾಗೂ ಬದರಿನಾಥ್ ಕ್ಷೇತ್ರಗಳಿಗೆ ಅಧಿಕೃತ ಪ್ರವಾಸ ಹಮ್ಮಿಕೊಂಡಿದ್ದು, ಶನಿವಾರ ಅವರು ಕೇದರನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಇದೊಂದು ಅಧಿಕೃತ ಭೇಟಿ ಆದ್ದರಿಂದ ಚುನಾವಣಾ ಆಯೋಗವು ಪ್ರಧಾನಿ ಕಚೇರಿಗೆ ಚುನಾವಣಾ ನೀತಿ ಸಂಹಿತೆ ಬಗ್ಗೆ ಎಚ್ಚರ ವಹಿಸುವಂತೆ ಎಚ್ಚರಿಕೆ ನೀಡಿದೆ.

ಮೋದಿ ಅವರು ಎರಡು ದಿನಗಳ ಕಾಲ ಕೇದಾರನಾಥ್ ಮತ್ತು ಬದರಿನಾಥ ಯಾತ್ರಾ ಸ್ಥಳಗಳ ಪ್ರವಾಸ ನಡೆಸಿ, ಭಾನುವಾರ ಸಂಜೆ ವೇಳೆಗೆ ನವದೆಹಲಿ ನಿವಾಸ ತಲುಪಲಿದ್ದಾರೆ.
ಮಾರ್ಚ್ 10ರಂದು ಪ್ರಾರಂಭವಾಗಿರುವ ನೀತಿಸಂಹಿತೆಯು ಇನ್ನೂ ಜಾರಿಯಲ್ಲಿದ್ದು, ಫಲಿತಾಂಶ ಬಂದು ಹೊಸ ಲೋಕಸಭೆ ರಚನೆ ಆಗುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ ಎಂದು ಚುನಾವಣಾ ಆಯೋಗವು ಪ್ರಧಾನಿ ಕಾರ್ಯಾಲಯಕ್ಕೆ ಸೂಚನೆ ನೀಡಿದೆ.
More From
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications