ನರೋಡಾ ಹತ್ಯಾಕಾಂಡ: ಮಾಯಾ ಪರ ಸಾಕ್ಷಿ ಹೇಳಿದ ಅಮಿತ್ ಶಾ!
ಅಹಮದಾಬಾದ್, ಸೆ. 18: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ನರೋಡಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಎಸ್ಐಟಿ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಬೆಳಗ್ಗೆ ಹಾಜರಾಗಿದ್ದಾರೆ.
Maya Kodnani was not present in Naroda Gam, she was inside the state assembly at 8.30 am: Amit Shah in court
— ANI (@ANI) September 18, 2017
ಗುಜರಾತಿನ ಮಾಜಿ ಸಚಿವೆ ಮಾಯಾ ಕೊಡ್ನಾನಿ ಪರ ಸಾಕ್ಷ್ಯ ಹೇಳಲು ಕೋರ್ಟಿಗೆ ಬಂದಿರುವ ಅಮಿತ್ ಅವರು, ಘಟನೆ ನಡೆದ ಸಂದರ್ಭ(ಫೆಬ್ರವರಿ 28, 2002)ದಲ್ಲಿ ಮಾಯಾ ಅವರು ಗುಜರಾತಿನ ವಿಧಾನಸಭೆ ಅಧಿವೇಶನಕ್ಕೆ ಹಾಜರಾಗಿದ್ದರು ಎಂದು ಸೆಷನ್ಸ್ ಕೋರ್ಟಿನಲ್ಲಿ ಹೇಳಿದ್ದಾರೆ.

ಗೋಧ್ರಾತ್ತರ ಹಿಂಸಾಚಾರ ಪ್ರಕರಣದಿಂದ ಬಚಾವಾಗಿರುವ ಬಿಜೆಪಿಯ ಹಾಲಿ ಅಧ್ಯಕ್ಷ ಅಮಿತ್ ಶಾ ಅವರಿಗೆ ದಿಂದ ಸಮನ್ಸ್ ಜಾರಿಯಾಗಿತ್ತು. ನರೋಡಾ ಗಾಮ್ ಹಿಂಸಾಚಾರ ಪ್ರಕರಣದ ಸಂಬಂಧ ಸಾಕ್ಷಿಯಾಗಿ ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು.
From 9:30 am to 9:45 am I was at the Civil Hospital & I met Maya Kodnani there: Amit Shah in Ahmedabad Court
— ANI (@ANI) September 18, 2017
ಗುಜರಾತಿನಲ್ಲಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಮಾಯಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು. ವೃತ್ತಿಯಿಂದ ಸ್ತ್ರೀರೋಗ ತಜ್ಞೆಯಾಗಿರುವ ಮಾಯಾ ಅವರು ಘಟನೆ ನಡೆದ ದಿನದಂದು ಅಹ್ಮದಾಬಾದ್ ನಗರದ ಅಸರ್ವ ಪ್ರದೇಶದಲ್ಲಿ ನರ್ಸಿಂಗ್ ಹೋಂನಲ್ಲಿದ್ದರು ಎಂದು ವಾದಿಸಲಾಗಿದ್ದು, ಇದಕ್ಕೆ ಅಮಿತ್ ಹಾಗೂ ಇತರೆ 13 ಮಂದಿಗೆ ಸಮನ್ಸ್ ನೀಡುವಂತೆ ಮಾಯಾ ಕೋರಿದ್ದರು.
Was surrounded by ppl when I left hospital. Maya Kodnani&I were taken to our respective cars in Police jeep; was 11-11:15 am that time: Shah
— ANI (@ANI) September 18, 2017
ನರೋಡಾ ಪಾಟಿಯಾ ಹತ್ಯಾಕಾಂಡ: ಈ ದುರ್ಘಟನೆಯಲ್ಲಿ 11 ಮುಸ್ಲಿಮರ ಹತ್ಯೆಯಾಗಿತ್ತು. ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರ ಗುಂಪೇ ಹೊಣೆಯೆಂದು ಆರೋಪಿಸಲಾಗಿತ್ತು. ನರೋಡಾ ಪಾಟಿಯಾದ ಶಾಸಕಿ ಮಾಯಾ ಕೊಡ್ನಾನಿ, ವಿಹಿಂಪದ ಮಾಜಿ ಮುಖಂಡ ಬಾಬು ಬಜರಂಗಿ, ಸ್ಥಳೀಯ ಬಿಜೆಪಿ ನಾಯಕರಾದ ಬಿಪಿನ್ ಪಂಚಾಲ್, ಕಿಶನ್ ಕೊರಾನಿ, ಅಶೋಕ್ ಸಿಂಧಿ ಮತ್ತು ರಾಜು ಚುಮಾಲ್ ಸೇರಿದಂತೆ 62 ಮಂದಿ ಇಲ್ಲಿ ಆರೋಪಿಗಳಾಗಿದ್ದಾರೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications