ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸಿದ ಭಾರತ
ಇಂಫಾಲ್, ಏಪ್ರಿಲ್, 15: ದೇಶಕ್ಕಾಗಿ ಮಣಿದ ಮಗನ ಪಾರ್ಥಿವ ಶರೀರ ಮನೆಗೆ ಬಂದ ವೇಳೆ ತಂದೆಯೊಬ್ಬನ ಪರಿಸ್ಥಿತಿ ಹೇಗಿರಬಹುದು? ಯೋಚನೆ ಮಾಡಲು ಸಾಧ್ಯವಿಲ್ಲ ಅಲ್ಲವೇ?
ಮಣಿಪುರದ ತಮೆಂಗ್ಲಾಂಗ್ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ವಿಶೇಷ ಭದ್ರತಾ ಪಡೆಯ ಮೇಜರ್ ಅಮಿತ್ ದೆಸ್ವಾಲ್ ಹುತಾತ್ಮರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಇಂದು ಸ್ವಗ್ರಾಮಕ್ಕೆ ಬಂದಿದ್ದು ಸಕಲ ಸರ್ಕಾರಿ ಗೌರವಗಳ ಮೂಲಕ ಅಂತಿಮ ನಮನ ಸಲ್ಲಿಕೆ ಮಾಡಲಾಗಿದೆ.[ಅಪ್ಪಾ ನಂಗೆ ನೀನು ಬೇಕಪ್ಪಾ ಅನಲು ತಂದೆಯೇ ಇಲ್ಲ]

ಮಗನ ಪಾರ್ಥಿವ ಶರೀರವನ್ನು ಕಾಣುತ್ತಲೇ ವೀರ ಸೈನಿಕನ ತಂದೆ ರಾಮ್ ರಿಶಿ ನೋವನ್ನು ಹೊರಹಾಕಿದ ಪರಿ ಎಂಥವರ ಕಕಣ್ಣಲ್ಲೂ ನೀರು ಹರಿಸುವಂತೆ ಇತ್ತು. ಸೇನೆಯಲ್ಲಿ ಹಿಂದೆ ಸೇವೆ ಸಲ್ಲಿಕೆ ಮಾಡಿದ್ದ ರಾಮ್ ರಿಶಿ ದೇಶದ ಭದ್ರತೆ ಕಾಪಾಡಲು ಮಗನನ್ನು ಸೇನೆ ಸೇರಿಸಿದದ್ದರು. ಮಗನ ಜತೆ ಕೆಲಸ ಮಾಡುತ್ತಿದ್ದ ಇತರ ಸೈನಿಕರನ್ನು ಅಪ್ಪಿಕೊಂಡು ತಮ್ಮ ನೋವನ್ನು ಹೊರಹಾಕಿದರು.[ಸಿಯಾಚಿನ್ ಹಿಮಪಾತದಡಿ ಸಿಕ್ಕರೂ ಬದುಕಿ ಬಂದಿದ್ದ ಹನುಮಂತಪ್ಪ]
ಅರಣ್ಯ ಪ್ರದೇಶದ ಮಧ್ಯಭಾಗದಲ್ಲಿ ದೆಸ್ವಾಲ್ ಅವರಿಗೆ ಗುಂಡೇಟು ತಾಗಿದ್ದರಿಂದ ಅವರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲು ಸಾಧ್ಯವಾಗಲಿಲ್ಲ. ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್ ಅಗಲಿದ ವೀರ ಸೈನಿಕನಿಗೆ ಅಂತಿಮ ನಮನ ಸಲ್ಲಿಕೆ ಮಾಡಿದರು.
ರಾಷ್ಟ್ರೀಯ ರೈಫಲ್ ಹಾಗೂ ಪ್ಯಾರಾ ವಿಶೇಷ ಭದ್ರತಾ ಪಡೆ ಜಂಟಿಯಾಗಿ ಶೋಧಕಾರ್ಯ ಮುಂದುವರಿಸಿದ್ದ ವೇಳೆ ಉಗ್ರರು ಹಾರಿಸಿದ ಗುಂಡು ದೆಸ್ವಾಲ್ ಅವರ ಹೊಟ್ಟೆಗೆ ತಾಗಿತ್ತು. ಮೇಜರ್ ಅಮಿತ್ ದೆಸ್ವಾಲ್ ಹರಿಯಾಣದ ಝಾಜ್ಜರ್ ಜಿಲ್ಲೆಯವರು. ಇನ್ನೊಂದೆಡೆ ಉಗ್ರರ ಧಮನಕ್ಕೆ ಸೇನೆ ಕಾರ್ಯಾಚರಣೆ ಮುಂದುವರಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications