ರಾಷ್ಟ್ರೀಯ ಪಿಂಚಣಿ ಯೋಜನೆ ವಯೋಮಿತಿ ಏರಿಕೆ
ನವದೆಹಲಿ, ಸೆ. 12: ರಾಷ್ಟ್ರೀಯ ಪಿಂಚಣಿ ಯೋಜನೆಯ ವಯೋಮಿತಿಯನ್ನು 60ರಿಂದ 65ಕ್ಕೆ ಏರಿಸಲಾಗಿದೆ ಎಂದು ಪಿಂಚಣಿ ನಿಧಿ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (PFRDA) ಸೋಮವಾರ ಹೇಳಿದೆ.
ಸಮಾವೇಶವೊಂದರಲ್ಲಿ ಮಾತನಾಡಿದ ಪಿಎಫ್ಆರ್ಡಿಎಯ ಅಧ್ಯಕ್ಷ ಹೇಮಂತ್ ಕಾಂಟ್ರಾಕ್ಟರ್, ಈ ಬದಲಾವಣೆಗೆ ಪಿಂಚಣಿ ನಿಯಂತ್ರಣ ಮಂಡಳಿ ಈಗಾಗಲೆ ಅನುಮೋದನೆ ನೀಡಿದೆ ಹಾಗೂ ಈ ಬಗ್ಗೆ ಶೀಘ್ರದಲ್ಲಿ ಅಧಿಸೂಚನೆ ನೀಡಲಾಗುವುದು ಎಂದರು.

ಈಗ ರಾಷ್ಟ್ರೀಯ ಪಿಂಚಣಿ ಯೋಜನೆ 18ರಿಂದ 60 ವರ್ಷದ ಜನರಿಗೆ ಮುಕ್ತವಾಗಿದೆ. ವಯೋಮಿತಿಯನ್ನು 65ಕ್ಕೆ ಏರಿಸಲು ಮಂಡಳಿ ಅನುಮೋದನೆ ಸಿಕ್ಕಿದೆ ಎಂದು ಹೇಳಿದರು.
ಗ್ರಾಹಕ ಸ್ನೇಹಿ ಹಾಗೂ ಎನ್ಪಿಎಸ್ ಅನ್ನು ಹೆಚ್ಚು ಆಕರ್ಷಣೀಯಗೊಳಿಸುವ ಮೂಲಕ ಪಿಂಚಣಿ ನಿಧಿಯನ್ನು ವರ್ಗಾಯಿಸುವ ಸೌಲಭ್ಯ ಒದಗಿಸುವುದು ಇದರ ಉದ್ದೇಶ. ಪಿಂಚಣಿ ಯೋಜನೆಯಲ್ಲಿ ಸುಧಾರಣೆ ತರಲಾಗುತ್ತಿದೆ ಎಂದು ಹೇಮಂತ್ ಕಾಂಟ್ರಾಕ್ಟರ್ ಅವರು ಹೇಳಿದರು.
More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications