ದನದ ಮಾಂಸ ತಿನ್ನುತ್ತಿದ್ದ ನೆಹರು 'ಪಂಡಿತ'ರಲ್ಲ: ಬಿಜೆಪಿ ಶಾಸಕ
Recommended Video

ನವದೆಹಲಿ, ಆಗಸ್ಟ್ 11: ದನದ ಮಾಂಸ, ಹಂದಿ ಮಾಂಸ ತಿನ್ನುತ್ತಿದ್ದ ಮಾಂಸಾಹಾರಿ ಜವಾಹರಲಾಲ್ ನೆಹರು, 'ಪಂಡಿತ'ರಾಗಿರಲಿಲ್ಲ ಎಂದು ಬಿಜೆಪಿ ಶಾಸಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಾಂಸಾಹಾರ ಸೇವಿಸುತ್ತಿದ್ದ ಅವರು ಪಂಡಿತರಾಗಿರಲು ಸಾಧ್ಯವಿಲ್ಲ ಬ್ರಾಹ್ಮಣರ ಓಲೈಕೆಗಾಗಿ ಅವರನ್ನು ಪಂಡಿತ ಎಂದು ಕರೆಯಲಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.
#WATCH: BJP MLA Gyan Dev Ahuja says, "Nehru was not a Pandit. One who ate beef and pork, cannot be a Pandit". (10.08.18) pic.twitter.com/faltELOAgr
— ANI (@ANI) August 11, 2018
ರಾಜಸ್ಥಾನದ ಅಲ್ವಾರ್ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ ದೇವ್ ಅಹುಜಾ ಈ ಹೇಳಿಕೆ ನೀಡಿದ್ದು, ಈ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಈ ಮುಂಚೆಯೂ ಈ ಶಾಸಕ ಈ ರೀತಿಯ ಹೇಳಿಕೆಗಳನ್ನು ನೀಡಿದ್ದರು. ತಮ್ಮ ಕ್ಷೇತ್ರದಲ್ಲಿ ಸಮೂಹ ಮಾಡುವ ಹತ್ಯೆ ಹಾಗೂ ಹಲ್ಲೆಗಳು ಹೆಚ್ಚಾಗಿರುವ ಬಗ್ಗೆ ಕೇಳಿದ್ದಾಗ, ಹಸುವನ್ನು ಕೊಲ್ಲುವುದು ಭಯೋತ್ಪಾದನೆಗಿಂತಲೂ ದೊಡ್ಡ ಅಪರಾಧ ಹಾಗಾಗಿ ಅಂತಹಾ ಅಪರಾಧ ಮಾಡುವವರಿಗೆ ಜನ ಶಿಕ್ಷೆ ನೀಡುತ್ತಿದ್ದಾರೆ ಎಂದಿದ್ದರು.
ಜವಹಾರ್ಲಾಲ್ ನೆಹರು ಬಗ್ಗೆ ಸಹ ಬಿಜೆಪಿಯ ಶಾಸಕರು ವಿವಾದಾತ್ಮಕವಾಗಿ ಮಾತನಾಡುವುದು ಇದು ಮೊದಲೇನಲ್ಲ ಈ ಮುಂಚೆಯೂ ಹಲವು ಶಾಸಕರು ನೆಹರು ಅವರ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ.
-
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು












Click it and Unblock the Notifications