RBI New Notes: ಆರ್ಬಿಐನಿಂದ ನೋಟುಗಳ ಬಗ್ಗೆ ಹೊಸ ಅಪ್ಡೇಟ್ಸ್!
ಭಾರತೀಯ ರಿಸರ್ವ್ ಬ್ಯಾಂಕ್ ಭಾರತೀಯರಿಗೆ ಭರ್ಜರಿ ಗುಡ್ನ್ಯೂಸ್ವೊಂದನ್ನು ಕೊಟ್ಟಿದೆ. ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಗೆ ಹೊಸ ಹೊಸ ನೋಟುಗಳು ಬರುತ್ತಿವೆ. ನೋಟುಗಳ ಬಣ್ಣ ಬದಲಾಗುವುದು ಸೇರಿದಂತೆ ಹಲವು ವಿಶೇಷತೆಗಳನ್ನು ತರಲಾಗುತ್ತಿದೆ. ಎರಡು ಸಾವಿರ ರೂಪಾಯಿ ನೋಟಿ ಪರಿಚಯಿಸಿದ್ದು. ಗುಲಾಬಿ ಬಣ್ಣದ ನೋಟು ಪರಿಚಯಿಸಿ ಮತ್ತೆ ಅವುಗಳನ್ನು ಹಿಂಪಡೆಯಲಾಗಿತ್ತು. ಇದೀಗ ಹೊಸ ನೋಟುಗಳನ್ನು ಪರಿಸಚಯಿಸುವುದಕ್ಕೆ ಆರ್ಬಿಐ ಮುಂದಾಗಿದೆ. ಯಾವ ಮಾದರಿಯ ಹೊಸ ನೋಟು ಬರಲಿದೆ ಹಾಗೂ ಈ ವಿಚಾರವಾಗಿ ಆರ್ಬಿಐ ಹೇಳಿರುವುದೇನು ಎನ್ನುವ ವಿವರ ಇಲ್ಲಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಇದೀಗ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಹೌದು ಹೊಸ ನೋಟುಗಳ ಬಿಡುಗಡೆಗೆ ಸಂಬಂಧಿಸಿದಂತೆ ಗುಡ್ನ್ಯೂಸ್ ಕೊಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಹೊಚ್ಚ ಹೊಸ ನೋಟುಗಳು ಮಾರುಕಟ್ಟೆಗೆ ಬಿಡುಗಡೆ ಆಗಲಿವೆ. 10 ರೂಪಾಯಿ ಹಾಗೂ 500 ರೂಪಾಯಿ ಮುಖಬೆಲೆ ಇರುವ ಬ್ಯಾಂಕ್ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಆರ್ಬಿಐ ಹೇಳಿದೆ. ಹೊಸ ನೋಟುಗಳು ಇನ್ನು ಕೆಲವೇ ದಿನಗಳಲ್ಲಿ ಬಳಕೆಗೆ / ಮಾರುಕಟ್ಟೆಗೆ ಬರಲಿದೆ. ಇನ್ನು ಈಗ ಇರುವ ಮಹಾತ್ಮ ಗಾಂಧಿ ಸರಣಿ ನೋಟುಗಳಿಗಿಂತಲೂ ಈಗ ಬರಲಿರುವ ನೋಟುಗಳು ಬೇರೆ ರೀತಿ ಇರುವುದಿಲ್ಲ. ಆದರೆ ಕೆಲವೊಂದು ನಿರ್ದಿಷ್ಟ ಬದಲಾವಣೆಗಳು ಆಗಲಿವೆ. ವಿನ್ಯಾಸ ಸಹ ಅದೇ ಮಾದರಿಯಲ್ಲಿ ಮುಂದುವರಿಯಲಿದೆ ಎಂದು ಹೇಳಲಾಗಿತ್ತು.

ಗವರ್ನರ್ ಸಹಿ ಬದಲಾವಣೆ: ಇನ್ನು ಹೊಸ ನೋಟುಗಳಲ್ಲಿ ಆರ್ಬಿಐ ಗವರ್ನರ್ ಸಹಿ ಬದಲಾವಣೆ ಆಗಲಿದೆ ಎಂದು ಹೇಳಲಾಗಿದೆ.
ಸಂಜಯ್ ಮಲ್ಹೋತ್ರಾ ಅವರು ಜನವರಿಯಲ್ಲಿ ನೂತನ ಆರ್ಬಿಐಗೆ ಗವರ್ನರ್ ಆಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಅಥವಾ ಹೊಸದಾಗಿ ಬ್ಯಾಂಕ್ ನೋಟುಗಳನ್ನು ಮುದ್ರಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಹಿ ಬದಲಾಗಲಿದೆ. ಹೊಸದಾದ ನೋಟುಗಳಾಗಿರುವುದರಿಂದ ಗವರ್ನರ್ ಅವರ ಸಹಿ ಸಹ ಬದಲಾಗಿ ಪ್ರಕಟವಾಗಲಿದೆ.
ಮಾರುಕಟ್ಟೆಗೆ ಬರಲಿದೆ ಹೊಸ ಗರಿ ಗರಿ ನೋಟು!
ಇನ್ನು ಮಾರುಕಟ್ಟೆಗೆ ಹೊಸ ಹಾಗೂ ಗರಿ ಗರಿ ನೋಟುಗಳು ಬರಲಿವೆ. ಇದೀಗ 10 ಹಾಗೂ 500 ರೂಪಾಯಿ ಮುಖಬೆಲೆಯ ನೋಟುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಹೇಳಲಾಗಿದೆ. ಈಚೆಗಷ್ಟೇ ಆರ್ಬಿಐ 100 ರೂಪಾಯಿ ಹಾಗೂ 200 ರೂಪಾಯಿ ಮುಖಬೆಲೆಯ ಬ್ಯಾಂಕ್ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಪ್ರಕಟಿಸಿತ್ತು.
ಇದೇ ಮೊದಲೇನು ಅಲ್ಲ: ಇನ್ನು ಭಾರತದಲ್ಲಿ ನೋಟುಗಳು ಬದಲಾವಣೆ ಆಗುವುದು. ಹೊಸ ಮಾದರಿಯ ಹಾಗೂ ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡುವುದು ಇದೇ ಮೊದಲೇನು ಅಲ್ಲ. ಈ ಹಿಂದೆ 500 ಹಾಗೂ 1000 ರೂಪಾಯಿ ನೋಟುಗಳು ಇದ್ದವು. ಅದನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ರದ್ದು ಮಾಡಿತ್ತು. 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಪರಿಚಯಿಸಲಾಗಿತ್ತು. ಆದರೆ, ಕೆಲವು ತಿಂಗಳುಗಳ ನಂತರ ಆ ನೋಟುಗಳನ್ನು ಹಿಂಪಡೆಯಲಾಗಿತ್ತು. ಇದೀಗ ಹೊಸ ವಿನ್ಯಾಸದ ನೋಟುಗಳು ಮಾರುಕಟ್ಟೆಗೆ ಬರಲಿವೆ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications