ತರಕಾರಿ ತಿನ್ನಿ, ಶಾಖಾಹಾರಿಗಳಾಗಿ ಎಂದ ಅರೆಬೆತ್ತಲೆ ಜೋಡಿ
ನವದೆಹಲಿ, ಮಾರ್ಚ್, 16: ಸುದ್ದಿಗಳಿಗೇನು ಬರವೇ? ಸುದ್ದಿ ಇದ್ದರೂ ಸುದ್ದಿ, ಸುದ್ದಿ ಇಲ್ಲವಾದರೂ ಸುದ್ದಿ... ಟಿ-20 ವಿಶ್ವ ಕಪ್ ಹಬ್ಬ ಆರಂಭವಾಗಿದ್ದು ಪಾಕಿಸ್ತಾನ ಬಾಂಗ್ಲಾದೇಶವನ್ನು ಬಗ್ಗು ಬಡಿದಿದೆ.
ಪಂಚ ರಾಜ್ಯಗಳಲ್ಲಿ ಚುನಾವಣಾ ಕಣಾ ರಂಗೇರುತ್ತಿದೆ. ಪಶ್ಚಿಮ ಬಂಗಾಳಲ್ಲಿ ಬೌಚಿಂಗ್ ಬುಟಿಯಾ ಪ್ರಚಾರವನ್ನು ನೀವೇ ಕಣ್ಣು ತುಂಬಿಕೊಳ್ಳಬೇಕು. ಮಾಂಸಹಾರ ಬೇಡ, ತರಕಾರಿ ತಿನ್ರಪ್ಪಾ ಎಂದು ಬೆಂಗಳೂರಲ್ಲಿ ಜಾಗೃತಿ ಮೂಡಿಸಿದ ಪರಿಯನ್ನು ನೋಡಲೇಬೇಕು.
ಆಂಧ್ರ ಪ್ರದೇಶದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಷಣದ ವೇಳೆ ಮೈಕ್ ಸರಿ ಮಾಡಿ ಕೊಟ್ಟ ರಾಹುಲ್ ಗಾಂಧಿ, ರಾಜಸ್ಥಾನಿ ಮೀಸೆ ಖದರ್... ಎಲ್ಲವನ್ನು ಚಿತ್ರದಲ್ಲಿ ನೋಡಿಕೊಂಡು ಬನ್ನಿ ...(ಪಿಟಿಐ ಚಿತ್ರಗಳು)

ಸಸ್ಯಹಾರಿಗಳಾಗಿ
ಮಾಂಸಹಾರವನ್ನು ತ್ಯಜಿಸಿ ಸಸ್ಯಹಾರ ಬಳಕೆ ಮಾಡುವಂತೆ ಬೆಂಗಳೂರಿನ ಲಾಲ್ ಬಾಗ್ ಎದುರು ಜಾಗೃತಿ ಮೂಡಿಸಿದ ಪೆಟಾ ಸಂಸ್ಥೆಯ ಕಾರ್ಯಕರ್ತರು.

ಮೈಕ್ ಸರಿ ಮಾಡಿದ ರಾಹುಲ್
ಆಂಧ್ರಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮಾತನಾಡಲು ಮೈಕ್ ಸರಿ ಮಾಡಿಕೊಟ್ಟ ರಾಹುಲ್ ಗಾಂಧಿ.

ಮೀಸೆ ಖದರ್ ಹೇಗಿದೆ?
ರಾಜಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ವಿದೇಶಿ ಪ್ರವಾಸಿಗರೊಂದಿಗೆ ಜಾನಪದ ತೊಡುಗೆ ತೊಟ್ಟವರ ಮೀಸೆ ಖದರ್.

ಬುಟಿಯಾ ಪ್ರಚಾರ
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು ಟಿಎಂಸಿ ಅಭ್ಯರ್ಥಿ, ಫುಟ್ ಬಾಲ್ ಆಟಗಾರ ಬೌಚಿಂಗ್ ಬುಟಿಯಾ ಪ್ರಚಾರ ಮಾಡಿದ ನಂತರ ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡರು.

ಕಾರ್ಪೋರೇಶನ್ ನಲ್ಲಿ ಮಾರಾಮಾರಿ
ಕೋಲ್ಕತಾದ ಮುನ್ಸಿಪಲ್ ಕಾರ್ಪೋರೇಶನ್ ವೊಂದರ ಸಭೆಯಲ್ಲಿ ಕಂಡು ಬಂದ ದೃಶ್ಯ..ಇದಕ್ಕೆ ಶೀರ್ಷಿಕೆ ಬೇಡ ಎಂದೆನಿಸುತ್ತದೆ.

ಸೈನ್ಯದ ಸಿದ್ಧತೆ
ಜಲಂದರ್ ನಲ್ಲಿ ಶಕ್ತಿ ಪ್ರದರ್ಶನ ಮಾಡಿದ ಭಾರತದ ಭೂ ಸೇನೆಯ ಟ್ಯಾಂಕರ್.

ಬಾಂಗ್ಲಾ ಅಭಿಮಾನಿಗಳು
ಪಾಕಿಸ್ತಾನ ಮತ್ತು ಬಾಂಗ್ಲಾ ದೇಶದ ನಡುವೆ ನಡೆದ ಟಿ-20 ಪಂದ್ಯದ ವೇಳೆ ಕಂಡು ಬಾಂಗ್ಲಾ ಅಭಿಮಾನಿಗಳ ಸಂಭ್ರಮ.

ಕಾಂಗ್ರೆಸ್ ಪ್ರತಿಭಟನೆ
ಮಲ್ಯ ಪ್ರಕರಣವನ್ನು ಖಂಡಿಸಿ ನವದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಮುಂದಾದ ಪೊಲೀಸರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications