ಚಿತ್ರಗಳಲ್ಲಿ: ಹೋಳಿ ಬಣ್ಣದಲ್ಲಿ ಮಿಂದೆದ್ದ ಭಾರತ
ನವದೆಹಲಿ, ಮಾ. 6: ದೇಶದಲ್ಲೆಡೆ ಶುಕ್ರವಾರ ಹೋಳಿ ಹಬ್ಬದ ಸಂಭ್ರಮ. ಬಣ್ಣಗಳಲ್ಲಿ ಮಿಂದೆದ್ದ ಯುವಕರು ಹಬ್ಬಕ್ಕೆ ಹೊಸ ಮೆರುಗು ತಂದಿದ್ದರು. ಮುಂಬೈ, ಕೋಲ್ಕತ್ತಾ, ನವದೆಹಲಿ, ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಹಬ್ಬದ ಸಡಗರ ಮನೆ ಮಾಡಿತ್ತು.
ಕೇಂದ್ರ ಸಚಿವ ರಾಜ್ ನಾಥ್ ಸಿಂಗ್, ಮನೋಹರ್ ಪರಿಕ್ಕರ್ ಸೇರಿದಂತೆ ಅನೇಕ ಗಣ್ಯರು ಹಬ್ಬ ಆಚರಿಸಿದರು. ಗಡಿ ಕಾಯುವ ಯೋಧರು ಪರಸ್ಪರ ಬಣ್ಣ ಎರಚಿ ಹಬ್ಬದಲ್ಲಿ ಪಾಲ್ಗೊಂಡಿದ್ದರು. ಇವುಗಳನ್ನೆಲ್ಲ ಒಟ್ಟುಗೂಡಿಸಿ ಇಲ್ಲಿ ನೀಡಿದ್ದೇವೆ.[ದೇಶಕ್ಕೆ ರಂಗು ಚೆಲ್ಲಿದ ಬಣ್ಣದ ಹಬ್ಬದ ಸಂಭ್ರಮ]
ಬೆಂಗಳೂರಿನ ಕಚೇರಿಗಳಲ್ಲಿಯೂ ಹೋಳಿಯ ಕಲರ್ ತುಂಬಿತ್ತು. ಶಾಲಾ ಮಕ್ಕಳು ತಾವೇನು ಕಡಿಮೆ ಎಂಬಂತೆ ಬಣ್ಣ ಬಣ್ಣ ಎಂದು ಹಾಡಿದರು. ಹೋಳಿ ಓಕುಳಿಯ ಚಿತ್ರಗಳು ನಿಮಗಾಗಿ...(ಪಿಟಿಐ ಚಿತ್ರಗಳು)

ಬಣ್ಣ ಒಲವಿನ ಬಣ್ಣ
ಜೈಪುರದಲ್ಲಿ ಹೋಳಿ ಆಚರಣೆ ವೇಳೆ ಬಣ್ಣದಲ್ಲಿ ಮಿಂದೆದ್ದ ಯುವತಿಯರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿರುವುದು.

ಪಶ್ಚಿಮ ಬಂಗಾಳ
ಪಶ್ಚಿಮ ಬಂಗಾಳದಲ್ಲಿ ಯುವಕರ ಜತೆ ವಿದೇಶಿಯರ ಬಣ್ಣದಾಟ ಹೀಗಿತ್ತು.

ಅಹಮದಾಬಾದ್
ಅಹಮದಾಬಾದ್ ನಲ್ಲಿ ಹೋಳಿ ಸಡಗರದಲ್ಲಿ ಯುವತಿಯರು.

ವಿದೇಶಿಯರ ಹಬ್ಬ
ಜೈಪುರದಲ್ಲಿ ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದ ವಿದೇಶಿಯರು.

ಯೋಧರ ಹಬ್ಬ
ಶ್ರೀನಗರದಲ್ಲಿ ಹಬ್ಬ ಆಚರಿಸಿದ ಯೋಧರು.

ಗಡಿ ಕಾಯುವುದು ಇದ್ದೇ ಇದೆ
ದೇಶದ ಗಡಿ ಕಾಯುತ್ತ ರಕ್ಷಣೆಗೆ ಬದ್ಧರಾಗಿರುವ ಸೈನಿಕರು ಶುಕ್ರವಾರ ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು.

ಉಜ್ಜಯಿನಿ
ಉಜ್ಜಯಿನಿಯ ದೇವಾಲಯದಲ್ಲಿ ಭಕ್ತರಿಂದ ವಿಶೇಷ ರೀತಿಯಲ್ಲಿ ಹಬ್ಬ ಆಚರಣೆ.

ರಾಜ್ ನಾಥ್ ಸಿಂಗ್
ಬಣ್ಣದೋಕುಳಿ ಆಡಿ ಡೋಲು ಬಾರಿಸಿದ ಕೇಂದ್ರ ಸಚಿವ ರಾಜ್ ನಾಥ್ ಸಿಂಗ್

ಮಧ್ಯ ಪ್ರದೇಶ ಮುಖ್ಯಮಂತ್ರಿ
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೆಂಡತಿ ಸಾಧನಾ ಸಿಂಗ್ ಜತೆ ಹೋಳಿ ಆಚರಿಸಿದರು.

ವಿದೇಶಿಯರ ಸಂಭ್ರಮ
ಭಾರತೀಯರೊಂದಿಗೆ ಮುಂಬೈನಲ್ಲಿ ಹಬ್ಬ ಆಚರಿಸಿದ ವಿದೇಶಿ ಯುವತಿಯರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications