ಚಿತ್ರಗಳಲ್ಲಿ: ರಜನಿ ಕಬಾಲಿ ಹವಾ, ಸಂಸತ್ ಅಧಿವೇಶನ
ನವದೆಹಲಿ, ಜುಲೈ, 22: ಎಲ್ಲೆಲ್ಲೂ ಕಬಾಲಿ ಹವಾ, ಅದು ಬೆಂಗಳೂರು, ಚೆನ್ನೈ, ಹೈದರಾಬಾದ್ ಗೆ ಸೀಮಿತವಾಗಿರಲಿಲ್ಲ. ಮುಂಜಾನೆಯಿಂದಲೇ ರಜನಿಕಾಂತ್ ಅಭಿಮಾನಿಗಳು ಕಬಾಲಿ ಭಜನೆಯಲ್ಲಿ ತೊಡಗಿದ್ದರು.
ಸಂಸತ್ ನಲ್ಲಿ ಮುಂದುವರಿದ ಮುಂಗಾರು ಅಧಿವೇಶನ. ಚರ್ಚೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಂದಿದ್ದು ಪರಿಸ್ಥಿತಿಯನ್ನು ಸೇನಾ ಪಡೆಗಳು ಮತ್ತು ಪೊಲೀಸರು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿದ್ದಾರೆ.[ದೀಪಿಕಾ ಪಡುಕೋಣೆ ಝಲಕ್]
ಗೋರಖ್ ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಅದೈತ್ ನಾಥ್ ಅವರ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡಿದರು.
ನವದೆಹಲಿಯಲ್ಲಿ ನಡೆದ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ. ಇನ್ನಷ್ಟು ಸುದ್ದಿಗಳು ಚಿತ್ರಗಳಲ್ಲಿ ...( ಪಿಟಿಐ ಚಿತ್ರಗಳು)

ರಜನಿ ಹವಾ
ಎಲ್ಲೆಲ್ಲೂ ಕಬಾಲಿ ಹವಾ, ಬೆಂಗಳೂರಿನಲ್ಲಿ ಅಭಿಮಾನಿಯೊಬ್ಬನಿಂದ ರಜನಿ ಕಟೌಟ್ ಗೆ ಹೂ ಅರ್ಪಣೆ.

ಕಬಾಲಿ ಸೆಲ್ಫಿ
ಚೆನ್ನೈ ನಲ್ಲಿ ಕಬಾಲಿ ಚಿತ್ರ ನೋಡಿ ಹೊರಬಂದ ರಜನಿಕಾಂತ್ ಅಭಿಮಾನಿಗಳು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಮೋದಿ
ಗೋರಖ್ ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಅದೈತ್ ನಾಥ್ ಅವರ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡಿದರು

ರಾಹುಲ್ ದರ್ಶನ
ಸಂಸತ್ ನಲ್ಲಿ ನಿದ್ದೆ ಮಾಡಿ ಸುದ್ದಿ ಮಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು.

ಹತೋಟಿಗೆ ಬಂದ ಕಾಶ್ಮೀರ
ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಂದಿದ್ದು ಪರಿಸ್ಥಿತಿಯನ್ನು ಸೇನಾ ಪಡೆಗಳು ಮತ್ತು ಪೊಲೀಸರು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿದ್ದಾರೆ.

ವಿರಾಟ್ ಸಂಭ್ರಮ
ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಶತಕ ದಾಖಲಿಸಿ ಸಂಭ್ರಮಿಸಿದ ಭಾರತದ ನಾಯಕ ವಿರಾಟ್ ಕೊಹ್ಲಿ,

ಸನ್ನಿ ದಂಪತಿ
ಪ್ರೋ ಕಬಡ್ಡಿ ಪಂದ್ಯಾವಳಿ ಕಾಣಿಸಿಕೊಂಡ ಬಾಲಿವುಡ್ ನಟಿ ಸನ್ನಿ ಲಿಯೋನ್ ಮತ್ತು ಆಕೆಯ ಪತಿ ಡೆನಿಯಲ್ ವೇಬರ್.

ಸಿಂಗ್ ಸವಾರಿ
ಸಂಸತ್ ಕಲಾಫಕ್ಕೆ ಆಗಮಿಸಿದ ಕೇಂದ್ರ ಸಚಿವ ರಾಜ್ ನಾಥ್ ಸಿಂಗ್.
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications