ಚಿತ್ರಗಳಲ್ಲಿ: ಮೋದಿ ಸ್ವದೇಶಕ್ಕೆ, ಧೋನಿ ಗೆಲುವಿಗೆ ಸಾಕ್ಷಿ
ನವದೆಹಲಿ, ಮೇ. 20: ಪ್ರಪಂಚವೇ ಹಾಗೆ, ದಿನೇ ದಿನೇ ಹೊಸ ಹೊಸ ಬೆಳವಣಿಗೆಗಳು ಆಗುತ್ತಿರಲೇಬೇಕು. ಹಳೆಯ ಸುದ್ದಿ ಮರೆಯಾಗಿ ಹೊಸ ಸುದ್ದಿಗಳು ಜಾಗ ಆಕ್ರಮಣ ಮಾಡಿಕೊಳ್ಳುತ್ತಲೇ ಇರಬೇಕು. ಬುಧವಾರ ನಡೆದ ಸುದ್ದಿ ಚಿತ್ರಗಳ ಮೇಲೆ ಒಂದು ನೋಟ ಇಲ್ಲಿದೆ.
ಜಮ್ಮು ಕಾಶ್ಮೀರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ಸಂಭ್ರಮಿಸಿದ ವಿದ್ಯಾರ್ಥಿನಿಯರು. ವಿದೇಶ ಪ್ರವಾಸ ಅಂತ್ಯ ಗೊಳಿಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ. ಕೇರಳದಲ್ಲಿ ಕಮಲ ಅರಳಿಸಲು ಈಗಿನಿಂದಲೇ ಕಸರತ್ತು ಆರಂಭಿಸಿದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ. ಪಿಕು ಹಿಟ್ ನಿಂದ ಬೀಗುತ್ತಿರುವ ದೀಪಿಕಾ ಪಡುಕೋಣೆ. ಶಾಂತವಾಗಿರುವ ಪ್ರವಾಸಿಗರ ಸ್ವರ್ಗ ಜಮ್ಮು-ಕಾಶ್ಮೀರ ಇನ್ನು ಮುಂತಾದ ಘಟನಾವಳಿಗಳ ಚಿತ್ರಣವನ್ನು ನೋಡಿ....

ಧೋನಿ ಗೆಲುವಿಗೆ ಸಾಕ್ಷಿ
ನಿನ್ನೆ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಸೋಲು ಕಂಡ ಚೆನ್ನೈ ಸೂಪ್ ಕಿಂಗ್ಸ್ ಆಟಗಾರರು ರಾಂಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಮಹೇಂದ್ರ ಸಿಂಗ್ ಧೋನಿ ಮತ್ತು ಸಾಕ್ಷಿ ಸಿಂಗ್ ಕ್ಯಾಮರಾ ಕಣ್ಣಿಗೆ ಬಿದ್ದಿದ್ದು ಹೀಗೆ.

ಅಬ್ಬಾ ....ಫಲಿತಾಂಶ ಬಂತು
ಜಮ್ಮು ಕಾಶ್ಮೀರದಲ್ಲಿ ಬುಧವಾರ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ವಿದ್ಯಾರ್ಥಿನಿಯರು ಸಂಭ್ರಮಿಸಿದ ಪರಿ. ರಾಜ್ಯದ ಪಿಯು ಫಲಿತಾಂಶ ಇತ್ತಚೆಗಷ್ಟೇ ಹೊರಬಿದ್ದಿದ್ದಿ ಕಳೆದ ಹತ್ತು ವರ್ಷಗಳಲ್ಲೇ ಅಧಿಕ ಸಾಧನೆಯಾಗಿತ್ತು.

ಮಳೆಯಲ್ಲೂ ಪ್ರತಿಭಟನೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕೇರಳದಲ್ಲಿದ್ದರು. ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಕೇರಳದ ಹಣಕಾಸು ಸಚಿವ ಕೆಎಂ ಮಣಿ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಗೆ ಮಳೆ ಅಡ್ಡಿ ಮಾಡಿದರು ಭಾಷಣ ಮಾಡಿದ ಅಮಿತ್ ಷಾ.

ದೀಪಿಕಾ ದರ್ಶನ
ತಮ್ಮ ಅಭಿನಯದ ಪಿಕು ಚಿತ್ರದ ಯಶಸ್ಸಿನಿಂದ ಬೀಗುತ್ತಿರುವ ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಮುಂಬೈನಲ್ಲಿ ಕಾಣಿಸಿಕೊಂಡರು.

ಮಗುವಾದ ಮೋದಿ
ದಕ್ಷಿಣ ಕೊರಿಯಾದ ಸಿಯೋಲ್ ಭೇಟಿಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಮಗುವೊಂದರೆ ಜತೆ ಆಟವಾಡಿದ ಬಗೆ.

ದಾಲ್ ಸರೋವರದ ನೋಟವೇ ಅಂದ
ಜಗತ್ ಪ್ರಸಿದ್ಧ ಕಾಶ್ಮೀರದ ದಾಲ್ ಸರೋವರದಲ್ಲಿ ಪ್ರವಾಸಿಗರು ಮೋಜಿನಲ್ಲಿ ತೊಡಗಿದ್ದ ದೃಶ್ಯ. ಸೈನ್ಯದ ಯಶಸ್ವಿ ಕಾರ್ಯಾಚರಣೆಯಿಂದ ಉಗ್ರರ ಅಟ್ಟಹಾಸ ಪ್ರದೇಶದಲ್ಲಿ ಕೊಂಚ ಕಡಿಮೆಯಾಗಿದೆ.

ಸ್ವಚ್ಛ ಭಾರತಕ್ಕೆ ಸಭೆ
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸ್ವಚ್ಛ ಭಾರತ ಅಭಿಯಾನದ ಸಮಗ್ರ ಅನುಷ್ಠಾನಕ್ಕೆ ಸಂಬಂಧಿಸಿ ಸಭೆ ನಡೆಸಿದರು. ನೀತಿ ಆಯೋಗಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಜರಿದ್ದರು.

ನರೇಂದ್ರ ಮೋದಿಗೆ ಸ್ವಾಗತ
ವಿದೇಶಗಳ ಪ್ರವಾಶ ಮುಗಿಸಿ ಸ್ವದೇಶಕ್ಕೆ ಹಿಂದಿರುಗಿದ ಪ್ರಧಾನಿ ನರೇಂದ್ರ ಮೋದಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications