ಚಿತ್ರಗಳಲ್ಲಿ: ಆಫ್ರಿಕಾದ ಪ್ರಮುಖರನ್ನು ಭೇಟಿಯಾದ ಮೋದಿ
ನವದೆಹಲಿ, ಅಕ್ಟೋಬರ್. 28: ಪ್ರಧಾನಿ ನರೇಂದ್ರ ಮೋದಿ ಬುಧವಾರ ನವದೆಹಲಿಯಲ್ಲಿ ಆಫ್ರಿಕಾ ಖಂಡದ ಪ್ರಮುಖರನ್ನು ಭೇಟಿ ಮಾಡಿದರು. ಭಾರತಕ್ಕೆ ಭೇಟಿ ನೀಡಿರುವ ಕೀನ್ಯಾ, ಜಿಂಬಾಬ್ವೆ, ಜುನೇಶಿಯಾ, ನೈಜಿರಿಯಾ ಅಧ್ಯಕ್ಷರನ್ನು ಬರಮಾಡಿಕೊಂಡರು.
ಸುಮಾರು 20 ದೇಶಗಳ ಪ್ರಮುಖರೊಂದಿಗೆ ಪ್ರಧಾನಿ ಮಾತನಾಡಿದರು. ವಿದೇಶಿ ಸಂಬಂಧ ವೃದ್ಧಿ ಮತ್ತು ಪರಸ್ಪರ ಸಹಕಾರ ಕುರಿತು ಗಹನವಾದ ಚರ್ಚೆ ನಡೆಯಿತು. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಹ ಪ್ರಮುಖರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ವಿದೇಶಿ ಬಾಂಧವ್ಯ ವೃದ್ಧಿಗೆ ಮೊದಲ ಆದ್ಯತೆ ನೀಡಿರುವ ಕೇಂದ್ರ ಸರ್ಕಾರ ಬಂಡವಾಳ ಹೂಡಿಕೆಗೆ ಮುಕ್ತ ಆಹ್ವಾನ ನೀಡಿದೆ. ಮೋದಿ ಪ್ರಮುಖ ದೇಶಗಳ ಪ್ರವಾಸವನ್ನು ಮಾಡಿ ಮುಗಿಸಿದ್ದು ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಬಿತ್ತಿ ಬಂದಿದ್ದಾರೆ. ಇದೀಗ ವಿದೇಶಗಳ ಅಧ್ಯಕ್ಷರು, ಪ್ರಧಾನಿಗಳನ್ನು ದೇಶಕ್ಕೆ ಕರೆಸಿಕೊಂಡು ಮಾತುಕತೆ ನಡೆಸಲಾಗುತ್ತಿದೆ. ನರೇಂದ್ರ ಮೋದಿ ಮತ್ತು ಅವರನ್ನು ಭೇಟಿಯಾದ ಪ್ರಮುಖರನ್ನು ಚಿತ್ರಗಳಲ್ಲಿ ನೋಡಿ.... (ಪಿಟಿಐ ಚಿತ್ರಗಳು)

ಸ್ವಾಗತವೂ ನಿಮಗೆ
ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಜುನೇಶಿಯಾದ ಅಧ್ಯಕ್ಷ ಗುನೆಮಾ ಮಾಬಾಸೊಗೊ ಅವರಿಗೆ ಹಸ್ತಲಾಘವ ನೀಡಿ ಸಭೆಗೆ ಬರಮಾಡಿಕೊಂಡರು.

ಬನ್ನಿ ಆಸೀನರಾಗಿ..
ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಕೀನ್ಯಾ ಅಧ್ಯಕ್ಷ ಉಹುರು ಕೆನ್ಯಟ್ಟಾ ಅವರನ್ನು ಸ್ವಾಗತಿಸಿದರು.

ಮುಗಾಬೆಗೆ ವೆಲ ಕಮ್
ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಜಿಂಬಾಬ್ವೆ ಅಧ್ಯಕ್ಷ ರಾಬರ್ಟ್ ಮುಗಾಬೆ ಅವರಿಗೆ ಸ್ವಾಗತ ಕೋರಿದರು.

ನೈಜೀರಿಯಾ ಅಧ್ಯಕ್ಷರಿಗೆ ಸ್ವಾಗತ
ನೈಜೀರಿಯಾ ಅಧ್ಯಕ್ಷ ಮೊಹಮದ್ ಬುಹಾರಿ ಅವರಿಗೆ ಮೋದಿ ಅವರಿಂದ ಸ್ವಾಗತ.

ಸ್ವಿಸ್ ದೊರೆಗಳೆ ಬನ್ನಿ..
ಸ್ವಿಜರ್ ಲೆಂಡ್ ರಾಜ ಕಿಂಗ್ ,ಮಸ್ವಟಿ-3 ಅವರನ್ನು ಸ್ವಾಗತ ಮಾಡಿದ ಪ್ರಧಾನಿ ನರೇಂಧ್ರ ಮೋದಿ.

ಘಾನಾ ಅಧ್ಯಕ್ಷರ ಭೇಟಿ
ಪ್ರಧಾನಿ ನರೇಂದ್ರ ಮೋದಿ ಘಾನಾ ಅಧ್ಯಕ್ಷರಾದ ಜಾನ್ ಧರ್ಮಾನಿ ಮಹಮ್ಮಾ ಅವರರನ್ನು ದ್ವಿಪಕ್ಷೀಯ ಮಾತುಕತೆಗೆ ಆಗಮಿಸಲು ಕೇಳಿಕೊಂಡಿದ್ದು ಹೀಗೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications