ಹುಕ್ಕೇರಿ: ಅರಳಬೇಕಿದ್ದ ಜೀವಗಳ ಬಲಿ ಪಡೆದ ಶಾಲೆಯ ಗೋಡೆ
ನವದೆಹಲಿ/ ಬೆಳಗಾವಿ, ಜುಲೈ, 11: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸರ್ಕಾರಿ ಶಾಲೆಯ ಕಟ್ಟಡದ ಗೋಡೆ ಕುಸಿದು 2ಮಕ್ಕಳು ಸ್ಥಳದಲ್ಲೇ ಮೃತ ಪಟ್ಟಿದ್ದು 9 ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಸುದ್ದಿಯನ್ನು ಅರಗಿಸಿಕೊಳ್ಳಬೇಕಿದೆ.
ಉಗ್ರನ ಹತ್ಯೆ ನಂತರ ಕಾಶ್ಮೀರ ಕಣಿವೆಯಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿದ್ದು ಇನ್ನು ನಿಯಂತ್ರಣಕ್ಕೆ ಬಂದಿಲ್ಲ. ಉಗ್ರ ಬುರ್ಹಾನ್ ವಾಹಿ ಹತ್ಯೆಯ ಹಿಂಸಾತ್ಮಕ ಪ್ರತಿಭಟನೆಗೆ ಬಲಿಯಾದವರ ಸಂಖ್ಯೆ ಇದೀಗ 30 ದಾಟಿದೆ. ಪ್ರತಿಭಟನಾಕಾರರು ಮತ್ತು ಪೊಲೀಸರ ಮೇಲೆ ನಿರಂತರವಾಗಿ ಕಲ್ಲು ತೂರಾಟ ಮಾಡುತ್ತಿರುವ ಪರಿಣಾಮ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.[ಕಲ್ಲಪ್ಪ ಆತ್ಮಹತ್ಯೆ ಪ್ರಕರಣ: ಸಿಐಡಿಗೆ ಮಾಹಿತಿ ನೀಡುವುದು ಹೇಗೆ?]
ಮಳೆ ಪರಿಣಾಮ ಗಂಗಾನದಿ ಇಕ್ಕೆಲದಲ್ಲಿ ಪ್ರವಾಹ ಪರಿಸ್ಥಿತಿ ಕಂಡುಬಂದಿದೆ. ಉಜ್ಜಯಿಸಿ ಮತ್ತು ವಾರಣಾಸಿಯಲ್ಲಿ ಮಳೆ ಪರಿಣಾಮ ಪ್ರವಾಹ ಸ್ಥಿತಿ ಎದುರಾಗಿದೆ. (ಪಿಟಿಐ ಚಿತ್ರಗಳು)

ಮಕ್ಕಳ ದುರ್ಮರಣ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬಾಲಕಿಯರ ಶಾಲೆಯ ಕಟ್ಟಡದ ಗೋಡೆ ಕುಸಿದು 2ಮಕ್ಕಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸರ್ಕಾರಿ ಶಾಲೆಯ ಕಟ್ಟಡದ ಗೋಡೆ ಕುಸಿದ ಪರಿಣಾಮ ಗಂಭೀರ ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಯಂತ್ರಣಕ್ಕೆ ಬಾರದ ಪರಿಸ್ಥಿತಿ
ಉಗ್ರನ ಹತ್ಯೆ ನಂತರ ಕಾಶ್ಮೀರ ಕಣಿವೆಯಲ್ಲಿ ಪರಿಸ್ಥಿತಿ ಕೈ ಮೀರಿ ಹೋಗಿದ್ದು ಇನ್ನು ನಿಯಂತ್ರಣಕ್ಕೆ ಬಂದಿಲ್ಲ. ಪೊಲೀಸರ ಮೇಲೆ ಪ್ರತಿಭಟನಾಕಾರರ ಕಲ್ಲೆಸೆತ.

ಕಲ್ಲು ತೂರಾಟ
ಉಗ್ರ ಬುರ್ಹಾನ್ ವಾಹಿ ಹತ್ಯೆಯ ಹಿಂಸಾತ್ಮಕ ಪ್ರತಿಭಟನೆಗೆ ಬಲಿಯಾದವರ ಸಂಖ್ಯೆ ಇದೀಗ 30 ದಾಟಿದೆ. ಪ್ರತಿಭಟನಾಕಾರರು ಮತ್ತು ಪೊಲೀಸರ ಮೇಲೆ ನಿರಂತರವಾಗಿ ಕಲ್ಲು ತೂರಾಟ ಮಾಡುತ್ತಿರುವ ಪರಿಣಾಮ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಳೆ ಆರ್ಭಟ
ಮಳೆ ಪರಿಣಾಮ ಉಜ್ಜಯಿನಿಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು ನೀರಿನಿಂದ ಆವೃತವಾದ ದೇವಾಲಯಗಳು.

ಉಕ್ಕಿ ಹರಿದ ಗಂಗಾ ನದಿ
ಧಾರಾಕಾರ ಮಳೆ ಪರಿಣಾಮ ಗಂಗಾ ನದಿ ಉಕ್ಕಿ ಹರಿದಿದ್ದು ವಾರಣಾಸಿಯಲ್ಲಿ ಕಂಡು ಬಂದ ದೃಶ್ಯ.

ತಾಜ್ ಮಹಲ್ ನೋಡಿ
ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಯಾಣಿಸುತ್ತಿದ್ದ ವಿಮಾನದಿಂದ ತೆಗೆದ ವಿಶ್ವ ವಿಖ್ಯಾತ ತಾಜ್ ಮಹಲ್ ಚಿತ್ರ.
-
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications