ಚಿತ್ರ ಸುದ್ದಿ: ದಲೈಲಾಮಾ ಭೇಟಿ, ಸೈನಿಕರ ಕಸರತ್ತು
ನವದೆಹಲಿ, ಜ. 20: ಟಿಬೇಟಿಯನ್ ಧರ್ಮಗುರು ದಲೈಲಾಮಾ ನವದೆಹಲಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು, ಮಹಾರಾಷ್ಟ್ರದ ರಾಜ್ಯಪಾಲ ವಿದ್ಯಾಸಾಗರ್ ರಾವ್ ಮುಂಬೈ ನಲ್ಲಿ ಬೀದಿ ಗುಡಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನ ಕೈಗೊಂಡರು...
ಬಾಲಿವುಡ್ ನ ಹಿರಿಯ ನಟ ಶತ್ರುಘ್ನ ಸಿನ್ಹಾ ಮಗನ ಮದುವೆ ಸಂಭ್ರಮದಲ್ಲಿ ಪಾಲ್ಗೊಂಡ ಗಣ್ಯರು, ಗಣರಾಜ್ಯೋತ್ಸವ ಪೂರ್ವಭಾವಿಯಾಗಿ ಸೈನಿಕರ ಕಸರತ್ತು. ಭಾರತದ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ಆಟಗಾರ ಇಯಾನ್ ಬೆಲ್ ಸಂಭ್ರಮ..
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಇಡೀ ದಿನದ ವಿದ್ಯಮಾನಗಳ ಮೇಲೆ ಒಂದು ನೋಟ ಇಲ್ಲಿದೆ. ಚಿತ್ರಗಳ ಮೂಲಕ ಚಿಕ್ಕ ಚಿಕ್ಕ ಸುದ್ದಿಗಳನ್ನು ಕಟ್ಟಿಕೊಡುವ ಪ್ರಯತ್ನ.

ದಲೈಲಾಮಾ ಭೇಟಿ
ಟಿಬೇಟಿಯನ್ ಧರ್ಮಗುರು ದಲೈಲಾಮಾ ನವದೆಹಲಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಸ್ವಚ್ಛತಾ ಅಭಿಯಾನ
ಮಹಾರಾಷ್ಟ್ರದ ರಾಜ್ಯಪಾಲ ವಿದ್ಯಾಸಾಗರ್ ರಾವ್ ಮುಂಬೈ ನಲ್ಲಿ ಬೀದಿ ಗುಡಿಸುವ ಮೂಲಕ ಸ್ವಚ್ಛ ಭಾರತ ಅಭಿಯಾನ ಕೈಗೊಂಡರು.

ಮದುವೆ ಮೆರಗು
ಬಾಲಿವುಡ್ ನ ಹಿರಿಯ ನಟ ಶತ್ರುಘ್ನ ಸಿನ್ಹಾ ಮಗನ ಮದುವೆ ಸಂಭ್ರಮದಲ್ಲಿ ಪಾಲ್ಗೊಂಡ ತಾರೆಯರ ದಂಡು.

ಸೈನಿಕರ ಕಸರತ್ತು
ಗಣರಾಜ್ಯೋತ್ಸವ ಪೂರ್ವಭಾವಿಯಾಗಿ ದೆಹಲಿಯಲ್ಲಿ ಸೈನಿಕರ ಕಸರತ್ತು.

ರಜನಿ ದರ್ಶನ
ಬಾಲಿವುಡ್ ನ ಹಿರಿಯ ನಟ ಶತ್ರುಘ್ನ ಸಿನ್ಹಾ ಮಗನ ಮದುವಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್.

ಪುಣ್ಯ ಸ್ನಾನ
ಅಮಾವಾಸ್ಯೆ ಪ್ರಯುಕ್ತ ಗಂಗಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿದ ಭಕ್ತರು.

ಉದ್ಘಾಟನೆ
ಉತ್ತರಬಾಂಗೋ ಉತ್ಸವ ಉದ್ಘಾಟಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.

ಬೆಲ್ ಸಂಭ್ರಮ
ಭಾರತದ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ಆಟಗಾರ ಇಯಾನ್ ಬೆಲ್ ಸಂಭ್ರಮ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications