ಚಿತ್ರಗಳಲ್ಲಿ: ಮೆಟ್ರೋ ಒಳನೋಟ, ಮಾರಿಷಸ್ ನಲ್ಲಿ ಪ್ರಧಾನಿ
ಬೆಂಗಳೂರು, ಮಾ. 12: ಮಾರಿಷಸ್ ಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಭವ್ಯ ಸ್ವಾಗತ, ಬೆಂಗಳೂರು ಮೆಟ್ರೋದ ಕಬ್ಬನ್ ಪಾರ್ಕ್ ಸುರಂಗ ಬಳಕೆಗೆ ಸಿದ್ಧ, ಅಹಮದಾಬಾದ್ ಗೆ ಆಗಮಿಸಿರುವ ವಿಶ್ವದ ಮೊದಲ ಸೌರ ವಿಮಾನದ ಎದುರು ವಿದ್ಯಾರ್ಥಿಗಳ ಪೋಸ್...
ಹಂದಿಜ್ವರ ಭೀತಿಯಿಂದ ಮಾಸ್ಕ್ ಧರಿಸಿ ಅಹಮದಾಬಾದ್ ನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಆಗಮಿಸಿದ ಕಾಂಗ್ರೆಸ್ ನಾಯಕರು... ಮತ್ತಷ್ಟು ಸುದ್ದಿಗಳು ಚಿತ್ರಗಳಲ್ಲಿ..(ಪಿಟಿಐ ಚಿತ್ರಗಳು)

ನಮ್ಮ ಮೆಟ್ರೋ
ಬೆಂಗಳೂರು ಮೆಟ್ರೋದ ಕಬ್ಬನ್ ಪಾರ್ಕ್ ಸುರಂಗ ಬಳಕೆಗೆ ಸಿದ್ಧವಾಗಿದ್ದು ಗುರುವಾರ ಮಾಧ್ಯಮಗಳಿಗೆ ದೊರೆತ ಚಿತ್ರ.

ಮೋದಿ ಭೇಟಿ
ಮಾರಿಷಸ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ವಂದನೆ.

ಪೂಜೆ
ಮಾರಿಷಸ್ ನ ಪೋರ್ಟ್ ಲೂಯಿಸ್ ನ ದೇವಾಲಯವೊಂದರಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ.

ಹಂದಿ ಜ್ವರ ಭೀತಿ
ಹಂದಿಜ್ವರ ಭೀತಿಯಿಂದ ಮಾಸ್ಕ್ ಧರಿಸಿ ಅಹಮದಾಬಾದ್ ನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು.

ಸೌರ ವಿಮಾನ
ಅಹಮದಾಬಾದ್ ಗೆ ಆಗಮಿಸಿರುವ ವಿಶ್ವದ ಮೊದಲ ಸೌರ ವಿಮಾನದ ಎದುರು ವಿದ್ಯಾರ್ಥಿಗಳ ಪೋಸ್

ಬಾಂಧವ್ಯ ವೃದ್ಧಿ
ಮಾರಿಷಸ್ ನ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಳ್ಳಲಾಯಿತು.

ಪ್ರೀತಂ ಮುಂಡೆ
ಸಂಸತ್ ಅಧಿವೇಶನಕ್ಕೆ ಆಗಮಿಸಿದ ಬಿಜೆಪಿ ಎಂಪಿ ಪ್ರೀತಂ ಮುಂಡೆ.

ಸೋನಿಯಾ ಸೇನೆ
ಮಾಝಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಆಗಮಿಸಿದ ಸೋನಿಯಾ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications