ಬೆಂಗಳೂರಲ್ಲಿ ಚಿತ್ರಾಂಗದೆ, ಬಾಹ್ಯಾಕಾಶದಲ್ಲಿ ಗೊರಿಲ್ಲಾ...!
ಬೆಂಗಳೂರು, ಫೆಬ್ರವರಿ, 26: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಎದ್ದ ಗೊಂದಲ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ದೇಶದ್ರೋಹದ ಆರೋಪದಡಿ ಬಂಧನ ಮಾಡಿರುವ ಕನ್ಹಯ್ಯ ಕುಮಾರ್ ಮತ್ತು ಇತರರನ್ನು ಬಂಧ ಮುಕ್ತ ಮಾಡಬೇಕು ಎಂದು ಒತ್ತಾಯಿಸಿ ಚಿಕ್ಕಮಗಳೂರಿನಲ್ಲಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಂಜಿನ ಮೆರವಣಿಗೆ ನಡೆಸಿ ಘೋಷಣೆಗಳನ್ನು ಕೂಗಿದರು.
ದೇಶ-ವಿದೇಶ ಮತ್ತು ರಾಜ್ಯಗಳ ನಡುವಿನ ಸುದ್ದಿಯ ಮೇಲೆ ಇಂದು ಕ್ವಿಕ್ ರೌಂಡಪ್ ಇಲ್ಲಿದೆ. ಚಿತ್ರಗಳೊಂದಿಗೆ ನಿಮ್ಮನ್ನು ಮುಟ್ಟುವ ಸುದ್ದಿ ಮಾಹಿತಿಯನ್ನು ದಾಖಲು ಮಾಡುತ್ತದೆ. [ಲಾಲ್ಬಾಗಿನಲ್ಲಿ ಮೈವೆತ್ತಿದೆ ದೇಶ-ವಿದೇಶಗಳ ಹಣ್ಣಿನ ಸಾಮ್ರಾಜ್ಯ]
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರರಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟಿ ಚಿತ್ರಾಂಗದ ಸಿಂಗ್ ಗ್ಲಾಮರ್, ತಮ್ಮ ಖಡಕ್ ಭಾಷಣದ ಮೂಲಕ ವಿಪಕ್ಷಗಳ ಆರೋಪಕ್ಕೆ ಸಮರ್ಪಕ ಉತ್ತರ ನೀಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಸಂಸತ್ ಭವನದ ಹೊರಗಡೆ ಕಂಡಿದ್ದು ಹೀಗೆ. ನಾಸಾದ ಬಾಹ್ಯಾಕಾಶ ನಿಲ್ದಾಣಕ್ಕೆ ನುಗ್ಗಿದ ಗೋರಿಲ್ಲಾ.. ಇನ್ನಷ್ಟು ಸುದ್ದಿಗಳು ಚಿತ್ರಗಳಲ್ಲಿ...(ಪಿಟಿಐ ಚಿತ್ರಗಳು)

ಬಾಹ್ಯಾಕಾಶ ನಿಲ್ದಾಣದಲ್ಲಿ ಗೊರಿಲ್ಲಾ?
ಅಮೆರಿಕ ಬಾಹ್ಯಾಕಾಶ ಸಂಸ್ಥೆಯ ಅಂತರಿಕ್ಷ ನಿಲ್ದಾಣದಲ್ಲಿ ಗೊರಿಲ್ಲಾ ಕಂಡುಬಂದಿದೆ! ಆಶ್ಚರ್ಯವಾಗುತ್ತಿದೆಯಾ ಬಾಹ್ಯಾಕಾಶ ಯಾನಿ ಸ್ಕ್ಯಾಟ್ ಕೆಲ್ಲಿ ತಮ್ಮ ಅವಳಿ ಸಹೋದರ ಮಾರ್ಕ್ ಕೆಲ್ಲಿ ನೀಡಿದ ಗೊರಿಲ್ಲಾ ವೇಷ ತೊಟ್ಟು ಓಡಾಡಿದ್ದು ಹೀಗೆ.

ಚಿತ್ರಾಂಗದೆ!
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರರಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟಿ ಚಿತ್ರಾಂಗದಾ ಸಿಂಗ್. ನಟಿ ಲಿಸಾ ಹೇಡನ್, ಶಿಬಾನಿ ದಂಡೇಕರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸ್ಮೃತಿ ಇರಾನಿ
ತಮ್ಮ ಖಡಕ್ ಭಾಷಣದ ಮೂಲಕ ವಿಪಕ್ಷಗಳ ಆರೋಪಕ್ಕೆ ಸಮರ್ಪಕ ಉತ್ತರ ನೀಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಸಂಸತ್ ಭವನದ ಹೊರಗಡೆ ಕಂಡಿದ್ದು ಹೀಗೆ.

ದಿಗ್ಗಜರ ಸೆಲ್ಫಿ
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ತಬಲಾ ಮಾಂತ್ರಿಕ ಝಾಕಿರ್ ಹುಸೇನ್ ಸೆಲ್ಫಿ ತೆಗೆದುಕೊಂಡಾಗ ಸೆರೆಸಿಕ್ಕ ಚಿತ್ರ.

ಸೈನಾ ನೆಹ್ವಾಲ್
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಲ್ ಪಿಜಿ ಗ್ಯಾಸ್ ಸಬ್ಸಿಡಿ ತ್ಯಜಿಸುವ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್.

ಮುಗಿಯದ ಪ್ರತಿಭಟನೆ
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಎದ್ದ ಗೊಂದಲ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ದೇಶದ್ರೋಹದ ಆರೋಪದಡಿ ಬಂಧನ ಮಾಡಿರುವ ಕನ್ಹಯ್ಯ ಕುಮಾರ್ ಮತ್ತು ಇತರರನ್ನು ಬಂಧ ಮುಕ್ತ ಮಾಡಬೇಕು ಎಂದು ಒತ್ತಾಯಿಸಿ ಚಿಕ್ಕಮಗಳೂರಿನಲ್ಲಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
-
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ












Click it and Unblock the Notifications