ಚುನಾವಣೆ: ಒಳಜಗಳ ಮರೆತ ಎಐಎಡಿಎಂಕೆಯಿಂದ ಬಿಜೆಪಿಗೆ ಬೆಂಬಲ
ಮೂರನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ತಮಿಳುನಾಡಿನಿಂದ ಇನ್ನಷ್ಟು ಸಂತಸದ ಸುದ್ದಿ ಸಿಕ್ಕಿದೆ. ಜುಲೈಯಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಯನ್ನು ಎಐಎಡಿಎಂಕೆ ಬೆಂಬಲಿಸಲಿದೆ.
ಚೆನ್ನೈ, ಮೇ 10: ಮೂರನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ತಮಿಳುನಾಡಿನಿಂದ ಇನ್ನಷ್ಟು ಸಂತಸದ ಸುದ್ದಿ ಸಿಕ್ಕಿದೆ. ಜುಲೈಯಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಲು ಎಐಎಡಿಎಂಕೆಯ ಎರಡು ಬಣಗಳು ಸಮ್ಮತಿಸಿವೆ.
ಎಐಡಿಎಂಕೆಗೆ 134ಶಾಸಕರು ಇದ್ದಾರೆ. ಇದರಲ್ಲಿಎಡಪ್ಪಳಿ ಪಳನಿಸ್ವಾಮಿ ವಿಭಾಗಕ್ಕೆ 122 ಶಾಸಕರುಇದ್ದಾರೆ. ಮಾಜಿಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ವಿಭಾಗದಲ್ಲಿ 12 ಶಾಸಕರು ಇದ್ದಾರೆ. ಎಐಡಿಎಂಕೆ ಸಂಸದರಲ್ಲಿ ಹೆಚ್ಚಿನವರು ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಬೆಂಬಲಿಸಲಿದ್ದಾರೆ .

ಇದೇ ವೇಳೆ ಡಿಎಂಕೆ ಮತ್ತು ಮಿತ್ರರು 88 ಶಾಸಕರು ಇದ್ದಾರೆ. ನಾಲ್ವರು ಸಂಸದರು ಇದ್ದಾರೆ. ಈಗ ಎಐಎಡಿಎಂಕೆಯ ಎರಡು ವಿಭಾಗಗಳು ಪರಸ್ಪರ ವಿರುದ್ಧವಾಗಿದ್ದರೂ ತಮ್ಮನ್ನೇ ಬೆಂಬಲಿಸುತ್ತದೆ ಎಂದು ಬಿಜೆಪಿ ದೃಢವಿಶ್ವಾಸವನ್ನು ಹೊಂದಿದೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಎಐಎಡಿಎಂಕೆಯ ಬೆಂಬಲ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್. ರಾಜ ಹೇಳಿದ್ದಾರೆ. ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ಯಾರನ್ನು ಆಯ್ಕೆ ಮಾಡುತ್ತದೆ ಎನ್ನುವುದನ್ನು ನೋಡಿ ನಾವು ಬೆಂಬಲ ನೀಡುವ ಕುರಿತು ಚಿಂತಿಸುತ್ತೇವೆ ಎಂದು ಪನ್ನೀರ್ ಸೆಲ್ವಂ ವಿಭಾಗ ನಾಯಕ ಕೆ. ಪಾಂಡ್ಯರಾಜನ್ ಹೇಳಿದ್ದಾರೆ. ಎಐಎಡಿಎಂಕೆಯ ಎರಡು ವಿಭಾಗದಲ್ಲಿ ಪಾರ್ಲಿಮೆಂಟ್ನಲ್ಲಿ 49 ಸಂಸದರಿದ್ದಾರೆ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications