ವಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ನಾಮಪತ್ರ ಸಲ್ಲಿಕೆ
ನವದೆಹಲಿ, ಜೂನ್ 28: ರಾಷ್ಟ್ರಪತಿ ಚುಣಾವಣೆಗೆ 17 ವಿಪಕ್ಷಗಳ ಒಮ್ಮತದ ಅಭ್ಯರ್ಥಿ ಮೀರಾ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಹಲವಾರು ಗಣ್ಯರ ಸಮ್ಮುಖದಲ್ಲಿ ಅವರು ನಾಮಪತ್ರ ಸಲ್ಲಿಸಿದರು.
ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಂ ಪುತ್ರಿಯೂ ಆಗಿರುವ ಮೀರಾ ಕುಮಾರ್ ಈ ಹಿಂದೆ ಕೇಂದ್ರ ಸಚಿವೆಯಾಗಿ, ಲೋಕಸಭಾ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಎನ್.ಸಿ.ಪಿಯ ಶರದ್ ಪವಾರ್, ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಮಾವೋವಾದಿ ಕಮ್ಯೂನಿಸ್ಟ್ ಪಕ್ಷದ ಸೀತಾರಾಂ ಯೆಚೂರಿ, ಓಮರ್ ಅಬ್ದುಲ್ಲಾ ಮೊದಲಾದ ನಾಯಕರ ಉಪಸ್ಥಿತರಿದ್ದರು.
Opposition Presidential candidate #MeiraKumar to file her nomination shortly pic.twitter.com/oFJHa8ZdMq
— ANI (@ANI_news) June 28, 2017
ಈ ಹಿಂದೆ ಜೂನ್ 23ರಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಎನ್ಡಿಎ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ರಾಷ್ಟ್ರಪತಿ ಚುನಾವಣೆಗೆ ತಮ್ಮ ನಾಮಪತ್ರ ಸಲ್ಲಿಸಿದ್ದರು.
ಜೂನ್ 28 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 1 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜುಲೈ 17ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಎಲ್ಲಾ ಸಂಸದರು ಮತ್ತು ರಾಜ್ಯಗಳ ಶಾಸಕರು ಮತದಾನ ಮಾಡಲಿದ್ದಾರೆ. ಜೂನ್ 20ರಂದು ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications