ಭಾರತದ ಮುಂದಿನ ರಾಷ್ಟಪತಿ ಯಾರು? ಈ ಮೂವರಿಗೆ ಗೊತ್ತು
ಭಾರತದ ಮುಂದಿನ ರಾಷ್ಟಪತಿ ಯಾರಾಗಲಿದ್ದಾರೆ? ಎಂಬ ಕುತೂಹಲದ ಪ್ರಶ್ನೆಗೆ ಉತ್ತರ ಈ ಮೂವರಿಗೆ ಮಾತ್ರ ಗೊತ್ತಿದೆ. ಅಮಿತ್ ಶಾ, ನರೇಂದ್ರ ಮೋದಿ ಹಾಗೂ ಮೋಹನ್ ಭಾಗ್ವತ್.
ನವದೆಹಲಿ, ಜೂನ್ 18: ಭಾರತದ ಮುಂದಿನ ರಾಷ್ಟಪತಿ ಯಾರಾಗಲಿದ್ದಾರೆ? ಎಂಬ ಕುತೂಹಲದ ಪ್ರಶ್ನೆಗೆ ಉತ್ತರ ಈ ಮೂವರಿಗೆ ಮಾತ್ರ ಗೊತ್ತಿದೆ. ಅಮಿತ್ ಶಾ, ನರೇಂದ್ರ ಮೋದಿ ಹಾಗೂ ಮೋಹನ್ ಭಾಗ್ವತ್.
ಕೊನೆ ಕ್ಷಣದ ವರೆಗೂ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಅಡ್ವಾಣಿ ಅವರು ರಾಷ್ಟ್ರಪತಿಯಾಗಲು ಸಾಧ್ಯವಿಲ್ಲ ಎಂಬುದು ಈಗ ಮನದಟ್ಟಾಗಿದೆ.

ಬಿಜೆಪಿಯ ಮೂಲಗಳಿಂದ ಒನ್ಇಂಡಿಯಾಕ್ಕೆ ಲಭ್ಯವಾದ ಮಾಹಿತಿಯಂತೆ ಈ ಮೂವರು ಪ್ರಮುಖರಿಗೆ ಈಗಾಗಲೇ ಮುಂದಿನ ರಾಷ್ಟ್ರಪತಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೆಸರು ನಿಶ್ಚಿತವಾಗಿದ್ದು, ಭಾಗ್ವತ್ ಅವರು ಬಿಜೆಪಿಯ ಹಿರಿಯ ನಾಯಕರ ಜತೆ ಸಭೆ ಕೂಡಾ ನಡೆಸಿದ್ದಾರೆ.
ಒಟ್ಟು ಮೂರು ಹೆಸರುಗಳು ಅಂತಿಮಗೊಂಡಿದ್ದು, ಅಚ್ಚರಿಯ ಹೆಸರು ಕೂಡಾ ಅದರಲ್ಲಿದೆ. ದಲಿತ ಅಥವಾ ಹಿಂದುಳಿದ ವರ್ಗಕ್ಕೆ ಒತ್ತು ನೀಡಲಿದೆ ಎಂಬ ಆರಂಭಿಕ ವರದಿಗೆ ವ್ಯತಿರಿಕ್ತವಾಗಿ ಹಿಂದುತ್ವಕ್ಕೆ ಹೆಚ್ಚಿನ ಬೆಲೆ ನೀಡಲಿದೆ ಎಂದು ಮಾಹಿತಿ ಸಿಕ್ಕಿದೆ.
ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿ ಮಾಡಿ ಅಚ್ಚರಿ ಮೂಡಿಸಿದಂತೆ, ಈ ಬಾರಿ ರಾಷ್ಟ್ರಪತಿ ಆಯ್ಕೆಯಲ್ಲೂ ಅಚ್ಚರಿ ಕಾದಿದೆ. ಜುಲೈ 17ರಂದು ರಾಷ್ಟ್ರಪತಿ ಆಯ್ಕೆಯಾಗಿ ಚುನಾವಣೆ ನಡೆಯಲಿದ್ದು, ಜುಲೈ 20ರಂದು ಮತ ಎಣಿಕೆ ನಡೆಯಲಿದೆ. (ಒನ್ಇಂಡಿಯಾ ಸುದ್ದಿ)
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications