"ಮುಂದಿನ ಬಾರಿ ವಿದೇಶಕ್ಕೆ ಹೋದಾಗ ನೀರವ್ ಮೋದಿಯನ್ನು ಕರೆತನ್ನಿ!"
ಶಿಲ್ಲಾಂಗ್, ಫೆಬ್ರವರಿ 21: "ಮುಂದಿನ ಬಾರಿ ವಿದೇಶಕ್ಕೆ ಹೋದಾಗ ಪಿಎನ್ ಬಿ ಹಗರಣದ ರೂವಾರಿ ನೀರವ್ ಮೋದಿಯವರನ್ನು ಕರೆತನ್ನಿ" ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.
ಮೇಘಾಲಯದ ಮೆದಿಪಥಾರ್ ಎಂಬಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅವರು ಪ್ರಧಾನಿ ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು.
ನಾಲ್ಕು ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಆಣೆ, ಪ್ರಮಾಣಗಳು ಜನರಿಗಿನ್ನೂ ನೆನಪಿನಲ್ಲಿವೆ. ಆದರೆ ನಾಲ್ಕು ವರ್ಷದ ಹಿಂದೆ ಅವರನ್ನು ನಂಬಿದ್ದ ಜನರ್ಯಾರೂ ಈಗ ಅವರನ್ನು ನಂಬುತ್ತಿಲ್ಲ ಎಂದು ಅವರು ಹೇಳಿದರು.

ಮೇಘಾಲಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸೇರಿ ಬಿಜೆಪಿಯು ಕಾಂಗ್ರೆಸ್ ನ ನಾಯಕರೊಬ್ಬರನನ್ನು ದುಡ್ಡು ನೀಡಿ ಖರೀದಿಸಲು ಮುಂದಾಗಿರುವ ವಿಷಯ ಬೆಳಕಿಗೆ ಬಂದಿದೆ. ಹಣದಿಂದಾಗಿ ಬಿಜೆಪಿ ದುರಹಂಕಾರಿಯಾಗಿದೆ, ಹಣದಿಂದ ದೇವರನ್ನೂ ಕೊಳ್ಳಬಹುದು ಎಂದುಕೊಂಡಿದೆ. ಅವರು ಹಣದಿಂದ ಏನನ್ನಾದರೂ ಖರೀದಿಸಬಹುದು, ಆದರೆ ಈ ಬುಡಕಟ್ಟು ಜನರ ಉತ್ಸಾಹವನ್ನು ಖರೀದಿಸುವುದಕ್ಕಾಗುವುದಿಲ್ಲ ಎಂದು ಬುಡಕಟ್ಟು ಜನರ ಚಪ್ಪಾಳೆಗಿಟ್ಟಿಸಿಕೊಂಡರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications