ನಿಪಾಹ್ ಪ್ರಕರಣದಲ್ಲಿ ಗಣನೀಯ ಇಳಿಕೆ: ಕೇರಳ ನಿರಾಳ
ಕೋಞಕ್ಕೊಡ್, ಜೂನ್ 11: ಮಾರಣಾಂತಿಕ ನಿಪಾಹ್ ವೈರಸ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿರುವುದು ಕೇರಳಿಗರಲ್ಲಿ ನಿರಾಳವನ್ನುಂಟು ಮಾಡಿದೆ.
ಕೊಞಕ್ಕೊಡ್ ಮತ್ತು ಮಲಪ್ಪುರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದ ಈ ರೋಗ ಒಂದು ಜಾತಿಯ ಬಾವಲಿಗಳಿಂದ ಹರಡುತ್ತದೆ ಎನ್ನಲಾಗಿತ್ತು. ಆದರೆ ಹಲವು ಸಂಶೋಧನೆಗಳ ನಂತರ ಇದು ಬಾವಲಿಗಳಿಂದ ಬರುವುದಲ್ಲ ಎಂದು ಸಾಬೀತಾಗಿತ್ತು. ಇದುವರೆಗೂ ಸ್ಪಷ್ಟ ಮಾಹಿತಿ, ಪರಿಹಾರವೂ ಇಲ್ಲದೆ ಕೇರಳದಲ್ಲಿ ಭೀತಿ ಎಬ್ಬಿಸಿದ್ದ ನಿಪಾಹ್ ಸೋಂಕು ಇದೀಗ ಗಣನೀಯ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ.
ಇಲ್ಲಿನ ಸರ್ಕಾರ ಸರಿಯಾದ ಸಮಯದಲ್ಲಿ ಮುನ್ನೆಚ್ಚರಿಕೆ ವಹಿಸಿದ್ದೇ ಸೋಂಕಿನ ನಿಯಂತ್ರಣಕ್ಕೆ ಕಾರಣವಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಕೇರಳದಲ್ಲಿ ಇದುವರೆಗೂ ನಿಪಾಹ್ ಸೋಂಕಿನಿಂದ 15 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದರು.

ಇತ್ತೀಚೆಗೆ ನಿಪಾಹ್ ಲಕ್ಷಣವನ್ನೇ ಹೋಲುವ ಹಲವು ಪ್ರಕರಣಗಳಲ್ಲಿ ರೋಗಿಯ ರಕ್ತಪರೀಕ್ಷೆ ಮಾಡಿದ ವೈದ್ಯರು ಇವು ನಿಪಾಹ್ ಪ್ರಕರಣವನ್ನ ಎಂದಿವೆ. ಆದ್ದರಿಂದ ನಿಪಾಹ್ ಸೋಂಕು ನಿಯಂತ್ರಣಕ್ಕೆ ಬಂದು ಕೇರಳಿಗ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಇಲ್ಲಿನ ಸರ್ಕಾರ ಹೇಳಿದೆ.
ಮಲೇಶಿಯಾದ ನಿಪಾಹ್ ಎಂಬ ಊರಿನಲ್ಲಿ ಈ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿದ್ದರಿಂದ ರೋಗಕ್ಕೆ ಈ ಹೆಸರು! ಒಂದು ರೀತಿಯ ಬಾವಲಿಗಳಿಂದ ಈ ರೋಗ ಬರುತ್ತದೆ ಎಂದು ಹೇಳಲಾಗುತ್ತಿತ್ತು. ಸಾಮಾನ್ಯ ಜ್ವರದಂತೆ ಆರಂಭವಾಗುವ ಲಕ್ಷಣ ನಂತರ ರೋಗಿಯನ್ನು ಸಾವಿನಂಚಿಗೂ ಕೊಂಡೊಯ್ಯುತ್ತಿತ್ತು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications