ಕೊರೊನಾ ವೈರಸ್ ಗುಣಪಡಿಸಲು ನಿತ್ಯಾನಂದ ಸರಳ ಸೂತ್ರ!
ಬೆಂಗಳೂರು, ಫೆಬ್ರವರಿ 06: ದೇಶ ಬಿಟ್ಟು ಪರಾರಿಯಾಗಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ವಿಶ್ವವನ್ನೇ ಆತಂಕಕ್ಕೆ ತಳ್ಳಿರುವ ಕೊರೊನಾ ವೈರಸ್ ಅನ್ನು ಮಣಿಸಲು ಸರಳ ಸೂತ್ರವೊಂದನ್ನು ಕಂಡುಹಿಡಿದಿದ್ದಾರೆ.
ಪಠಣ ಮಾಡಿ ಅದರಿಂದ ಧನಾತ್ಮಕ ಶಕ್ತಿ ಹುಟ್ಟುವಂತೆ ಮಾಡಿ ಆ ಮೂಲಕ ಕೊರೊನಾ ವೈರಸ್ ಅನ್ನು ವಿಶ್ವದಿಂದಲೇ ಹೊಡೆದೋಡಿಸುವುದಾಗಿ ನಿತ್ಯಾನಂದ ಹೇಳಿದ್ದಾರೆ.
ನಿತ್ಯಾನಂದ ಅವರ ಅಧಿಕೃತ ಫೇಸ್ಬುಕ್ ಖಾತೆ 'ದಿ ಅವತಾರ್ ಕ್ಲಿಕ್ಸ್' ನಲ್ಲಿ ಈ ಬಗ್ಗೆ ವಿಡಿಯೋ ಪೋಸ್ಟ್ ಮಾಡಿರುವ ನಿತ್ಯಾನಂದ, 'ಓಂ ನಿತ್ಯಾನಂದ ಪರಮ ಶಿವೋಹಂ' ಎಂದು ಸತತ 48 ಗಂಟೆ ಪಠಣ ಮಾಡಿ ಧನಾತ್ಮಕ ಆಧ್ಯಾತ್ಮಿಕ ಶಕ್ತಿ ಉತ್ಪತ್ತಿಯಾಗುವಂತೆ ಮಾಡಿ ಅದರ ಮೂಲಕ ಕೊರೊನಾ ವೈರಸ್ ಅನ್ನು ಗುಣಪಡಿಸಬಹುದು ಎಂದು ವಿಡಿಯೋ ದಲ್ಲಿ ಹೇಳಿದ್ದಾರೆ.

ಫೆಬ್ರವರಿ 7 ಮತ್ತು ಅಂತರರಾಷ್ಟ್ರೀಯ ಸಮಯ 9 ಪಿ.ಎಂ ಗೆ ಪ್ರಾರಂಭವಾಗುವ ಪಠಣ ಫೆಬ್ರವರಿ 9 ರ ವರೆಗೆ ನಡೆಯಲಿದೆ. ಇದರಲ್ಲಿ ಸಕಲರೂ ಭಾಗವಹಿಸಿ ಎಂದು ನಿತ್ಯಾನಂದ ಕರೆ ನೀಡಿದ್ದಾರೆ.
ನಿತ್ಯಾನಂದ ಗೆ ನೀಡಿದ್ದ ಜಾಮೀನನ್ನು ರದ್ದು ಮಾಡಲಾಗಿದ್ದು, ಅವರ ವಿರುದ್ಧ ಬ್ಲೂ ಕಾರ್ನರ್ ನೊಟೀಸ್ ಹೊರಡಿಸಲಾಗಿದೆ. ಪೊಲೀಸರು ನಿತ್ಯಾನಂದ ನನ್ನು ಬಂಧಿಸಲು ಹಲವು ಯತ್ನಗಳನ್ನು ಮಾಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications