ಪರ್ಯಾಯ ಇಂಧನ ತಂತ್ರಜ್ಞಾನ ಅಭಿವೃದ್ಧಿಗೆ ಗಡ್ಕರಿ ಆಗ್ರಹ
ಪರ್ಯಾಯ ಇಂಧನ ಬಳಕೆ ತಂತ್ರಜ್ಞಾನ ಅಭಿವೃದ್ಧಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗ್ರಹ. ಭಾರತದ ಕಾರು ತಯಾರಿಕಾ ಕಂಪನಿಗಳಿಗೆ ಹೊಸ ಸಲಹೆ ನೀಡಿದ ಕೇಂದ್ರ ಸಾರಿಗೆ ಸಚಿವ.
ನವದೆಹಲಿ, ಸೆಪ್ಟೆಂಬರ್ 8: ಮುಂದಿನ ಕೆಲ ವರ್ಷಗಳಲ್ಲಿ ಕಾರುಗಳಲ್ಲಿ ಈಗ ಬಳಸುತ್ತಿರುವ ಸಾಂಪ್ರದಾಯಿಕ ಇಂಧನಗಳ ಬದಲಿಗೆ ಪರ್ಯಾಯ ಇಂಧನವನ್ನು ಬಳಸುವಂಥ ತಂತ್ರಜ್ಞಾನವನ್ನು ಕಡ್ಡಾಯವಾಗಿ ರೂಪಿಸಲೇಬೇಕೆಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಭಾರತದಲ್ಲಿರುವ ಕಾರು ತಯಾರಿಕಾ ಕಂಪನಿಗಳಿಗೆ ಸೂಚನೆ ನೀಡಿದ್ದಾರೆ.
ಅಲ್ಲದೆ, ಶೀಘ್ರವೇ ಇಂಥದ್ದೊಂದು ತಂತ್ರಜ್ಞಾನವನ್ನು ರೂಪಿಸದೇ ಹೋದಲ್ಲಿ ಅಂಥ ಕಾರು ಕಂಪನಿಗಳ ವಿರುದ್ಧ ಉಗ್ರ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.

ಭಾರತೀಯ ಆಟೊಮೊಬೈಲ್ ತಯಾರಕರ ಸಂಘದ (ಎಸ್ಐಎಎಂ) ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಮುಂಬರುವ ವರ್ಷಗಳಲ್ಲಿ ಭಾರತದಲ್ಲಿನ ಪರಿಸರ ಮಾಲಿನ್ಯ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಬೇಕು. ಈ ಹಿನ್ನೆಲೆಯಲ್ಲಿ ಕಾರುಗಳಲ್ಲಿನ ಇಂಧನ ತಂತ್ರಜ್ಞಾನವನ್ನೇ ಬದಲಿಸಬೇಕಿದೆ ಎಂದು ತಿಳಿಸಿದರು.
ಅವರ ಪ್ರಕಾರ, ಕಾರುಗಳಲ್ಲಿ ಈಗ ಬಳಸುತ್ತಿರುವ ಪೆಟ್ರೋಲ್, ಡೀಸೆಲ್ ಬದಲಿಗೆ ವಿದ್ಯುತ್, ಬಯೋ ಡೀಸೆಲ್, ಇಥನಾಲ್ ಹಾಗೂ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ ನಂತಹ ಇಂಧನಗಳನ್ನು ಬಳಸುವ ತಂತ್ರಜ್ಞಾನಗಳನ್ನು ಎಲ್ಲಾ ಕಾರುಗಳಲ್ಲಿಯೂ ಅಳವಡಿಸುವಂಥ ತಂತ್ರಜ್ಞಾನವನ್ನು ರೂಪಿಸಬೇಕಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications