ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿತೀಶ್ ಕುಮಾರ್ ಮೇಲೆಯೂ ಕೊಲೆ ಆರೋಪವಿದೆ : ಲಾಲೂ ತಿರುಗೇಟು

By Sachhidananda Acharya
|
Google Oneindia Kannada News

ಪಾಟ್ನಾ, ಜುಲೈ 26: ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಂತೆ ಅವರ ವಿರುದ್ಧ ಆರ್.ಜೆ.ಡಿಯ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ತಿರುಗಿ ಬಿದ್ದಿದ್ದಾರೆ.

ಈ ವಾತಾವರಣದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ : ನಿತೀಶ್ ಕುಮಾರ್ಈ ವಾತಾವರಣದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ : ನಿತೀಶ್ ಕುಮಾರ್

"ನಿತೀಶ್ ಕುಮಾರ್ ಅವರಿಗೂ ಗೊತ್ತಿದೆ. ಅವರ ಮೇಲೆಯೂ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಮತ್ತು ಶಸ್ತ್ರಾಸ್ತ್ರ ಪ್ರಕರಣದಲ್ಲಿ ಅವರು ಪ್ರಮುಖ ಆರೋಪಿ," ಎಂದು ಲಾಲೂ ತಿರುಗೇಟು ನೀಡಿದ್ದಾರೆ.

Lalu Prasad Yadav

ಇನ್ನೂ, "ನಿತೀಶ್ ಕುಮಾರ್ ತಮ್ಮ ಬಳಿ ರಾಜೀನಾಮೆ ಸಲ್ಲಿಸುವುದಾಗಿ ಹೇಳಿರಲಿಲ್ಲ," ಎಂದೂ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.

ನಾವು ವಿಧಾನಸಭೆಯಲ್ಲಿ ಅತೀ ದೊಡ್ಡ ಪಕ್ಷವಾಗಿದ್ದು ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದೇವೆ ಎಂದೂ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.

English summary
"Nitish Kumar knew that he is accused of section 302, one of India's CM is main accused in murder and arms case," said RJD chief Lalu Prasad Yadav after Nitish Kumar resignes as Bihar chief minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X