ರಾಜ್ಯಸಭೆ ಜೆಡಿಯು ನಾಯಕ ಸ್ಥಾನದಿಂದ ಶರದ್ ಯಾದವ್ ಔಟ್
ರಾಜ್ಯಸಭೆಯಲ್ಲಿ ಜೆಡಿಯು ಪಕ್ಷದ ನಾಯಕ ಸ್ಥಾನದಿಂದ ಶರದ್ ಯಾದವ್ ಉಚ್ಛಾಟನೆ. ಅವರ ಸ್ಥಾನಕ್ಕೆ ಪಕ್ಷದ ಮತ್ತೊಬ್ಬ ಧುರೀಣ ರಾಮ್ ಚಂದ್ರ ಪ್ರಸಾದ್ ಸಿಂಗ್ ನೇಮಕ.
ಪಾಟ್ನಾ, ಆಗಸ್ಟ್ 12: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಸಭೆಯಲ್ಲಿ ಜೆಡಿಯು ಪಕ್ಷದ ನಾಯಕ ಸ್ಥಾನದಿಂದ ಶರದ್ ಯಾದವ್ ಅವರನ್ನು ಕೈಬಿಡಲಾಗಿದೆ. ಆ ಸ್ಥಾನಕ್ಕೆ ಜೆಡಿಯುನ ಮತ್ತೊಬ್ಬ ನಾಯಕ ರಾಮ್ ಚಂದ್ರ ಪ್ರಸಾದ್ ಸಿಂಗ್ ಅವರನ್ನು ನೇಮಿಸಲಾಗಿದೆ.
ಇತ್ತೀಚೆಗೆ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಲಾಲೂ ಪ್ರಸಾದ್ ನಾಯಕತ್ವದ ಜೆಡಿಯು ಸಖ್ಯ ತೊರೆದು, ಬಿಜೆಪಿ ಜತೆಗೆ ಸೇರಿ ಹೊಸ ಸರ್ಕಾರ ರಚಿಸಿದ ಬೆನ್ನಲ್ಲೇ ಶರದ್ ಪವಾರ್ ಹಾಗೂ ನಿತೀಶ್ ನಡುವೆ ಬಿರುಕು ಏರ್ಪಟ್ಟಿತ್ತು.

ಬಿಜೆಪಿ ಜತೆಗಿನ ಮೈತ್ರಿಯನ್ನು ಶರದ್ ಪವಾರ್ ಅವರು ಬಹಿರಂಗವಾಗಿಯೇ ಟೀಕಿಸಿದ್ದರಲ್ಲದೆ, ಬಿಜೆಪಿ ಜತೆಗಿನ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಇದೀಗ, ಅವರನ್ನು ರಾಜ್ಯಸಭೆಯಲ್ಲಿನ ಜೆಡಿಯು ಪಕ್ಷದ ನಾಯಕನ ಸ್ಥಾನದಿಂದ ಕೆಳಗಿಳಿಸಿರುವುದರಿಂದ ಶರದ್ ಯಾದವ್ ಅವರು ಬಹುತೇಕ ಪಕ್ಷ ಬಿಡಲಿದ್ದಾರೆಂದು ಊಹಿಸಲಾಗಿದೆ.
More From
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications