ನಿತ್ಯಾನಂದ ಸ್ವಾಮೀಜಿ- ರಂಜಿತಾ ಈಗ ಎಲ್ಲಿದ್ದಾರೆ?
ತಿರುಪತಿ, ಜೂನ್ 19: ವಿವಾದಾತ್ಮಕ ಸ್ವಾಮೀಜಿ, ಬಿಡದಿಯ ನಿತ್ಯಾನಂದ ಸ್ವಾಮೀಜಿ ಈಗ ಎಲ್ಲಿದ್ದಾರೆ, ಅವರ ಕಟ್ಟಾ ಅನುಯಾಯಿ, ಮಾಜಿ ಚಿತ್ರ ನಟಿ ರಂಜಿತಾ ಅವರೆಲ್ಲಿದ್ದಾರೆ?
ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ನಿತ್ಯಾನಂದ ಸ್ವಾಮೀಜಿ ಮತ್ತು ಮಾ ಆನಂದಮಯಿ ರಂಜಿತಾ ಅವರು ತಿರುಪತಿಯ ವೆಂಕಟರಮಣ ಸ್ವಾಮಿ ಸನ್ನಿಧಿಗೆ ತೆರಳಿ, ಪ್ರಾರ್ಥನೆ ಸಲ್ಲಿಸಿಬಂದಿದ್ದಾರೆ. ನಿನ್ನೆ ಬುಧವಾರ ಇಬ್ಬರೂ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಅವರ ಜತೆಯಲ್ಲಿ ಅವರ ಶಿಷ್ಯ ವೃಂದವೂ ಇತ್ತು. (ನಿತ್ಯಾನಂದ ವಿಡಿಯೋ: ನಟಿ ರಂಜಿತಾ ಕ್ಷಮಾಪಣೆಗೆ ಆದೇಶ)
ಸ್ವಯಂಘೋಷಿತ ದೇವ ಮಾನವ, ನಿತ್ಯಾನಂದ ಸ್ವಾಮೀಜಿ ಮತ್ತು ರಂಜಿತಾ ಅವರುಗಳು ವಿಐಪಿ ದರ್ಶನ ಪಡೆಯಲು ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿಯವರು ಬುಧವಾರ ಬೆಳಗ್ಗೆ ವಿಶೇಷ ವ್ಯವಸ್ಥೆ ಮಾಡಿದ್ದರು. ವಿಶೇಷ ಪ್ರಾರ್ಥನೆ ಸಲ್ಲಿಸಲು ಸಹ ಆಡಳಿತ ಮಂಡಳಿ ಅವರಿಗೆ ಅವಕಾಶ ನೀಡಿದರು. ಇಬ್ಬರೂ ಕಾವಿ ಬಟ್ಟೆ ಧರಿಸಿ, ದೊಡ್ಡ ಹೂವಿನ ಹಾರ ಹಾಕಿಕೊಂಡು, ತಿಮ್ಮಪ್ಪನಿಗೆ ಕೈಮುಗಿದರು. (ಸನ್ಯಾಸ ದೀಕ್ಷೆಗೆ ಶರಣಾದ ನಟಿ ರಂಜಿತಾ)

-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications