ದೇಶಿ ಉದ್ಯಮಕ್ಕೆ ಬೆಂಬಲ; ಸರ್ಕಾರಿ ಖರೀದಿಯಲ್ಲಿ ಜಾಗತಿಕ ಟೆಂಡರ್ ಇಲ್ಲ
ನವದೆಹಲಿ, ಮೇ 13 : ದೇಶಿಯಾ ತಯಾರಿಕೆಗಳನ್ನು ಉತ್ತೇಜಿಸಲು ದೇಶಿಯ ವಸ್ತುಗಳನ್ನು ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ದೇಶಿಯ ಕೈಗಾರಿಕೆಗಳಿಗೆ ಎದುರಾಗುವ ಸ್ಪರ್ಧೆಯನ್ನು ಕಡಿಮೆ ಮಾಡಲು ಸರ್ಕಾರ ಉಪಕ್ರಮವನ್ನು ಘೋಷಣೆ ಮಾಡಿದೆ.
Recommended Video
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಪತ್ರಿಕಾಗೋಷ್ಠಿ ನಡೆಸಿದರು. ದೇಶವನ್ನು ಉದ್ದೇಶಿಸಿ ನರೇಂದ್ರ ಮೋದಿ ಮಂಗಳವಾರ ಭಾಷಣ ಮಾಡಿದಾಗ ಘೋಷಣೆ ಮಾಡಿದ್ದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ವಿವರ ನೀಡಿದರು.
"ಇನ್ನು ಮುಂದೆ 200 ಕೋಟಿಗಳಷ್ಟು ಸರ್ಕಾರಿ ಖರೀದಿಗಳಲ್ಲಿ ಜಾಗತಿಕ ಟೆಂಡರ್ಗೆ ಅವಕಾಶ ನೀಡುವುದಿಲ್ಲ. ಈ ಕುರಿತು ಕಾನೂನಿಗೂ ಅಗತ್ಯ ತಿದ್ದುಪಡಿಗಳನ್ನು ತರಲಾಗುತ್ತದೆ" ಎಂದು ಹಣಕಾಸು ಸಚಿವರು ಘೋಷಣೆ ಮಾಡಿದರು.

"ಜಾಗತಿಕ ಟೆಂಡರ್ಗೆ ಅವಕಾಶ ನೀಡದಿದ್ದರೆ ದೇಶದಲ್ಲಿರುವ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಇದರಿಂದಾಗಿ ಮೇಕ್ ಇನ್ ಇಂಡಿಯಾಗೂ ಉತ್ತೇಜನ ಸಿಗಲಿದೆ. ಇದು ಭಾರತವನ್ನು ಸ್ವಾವಲಂಬಿಯಾಗಿಯೂ ಮಾಡುತ್ತದೆ" ಎಂದು ವಿವರಿಸಿದರು.
"ಭಾರತದ ಉದ್ಯಮವನ್ನು ಉಳಿಸಲು ಈ ಉಪಕ್ರಮವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಗೆಕಗಳಿಗೆ ಎದುರಾಗುವ ಸ್ಪರ್ಧೆಗೆ ತಡೆ ಬೀಳಲಿದೆ. ಇದಕ್ಕಾಗಿ ಹಣಕಾಸು ನಿಯಮಗಳಲ್ಲಿ ಬದಲಾವಣೆ ತರಲಾಗುತ್ತದೆ" ಎಂದು ಸಚಿವರು ತಿಳಿಸಿದರು.
Unfair competetion from foreign companies to become a thing of the past; Global tenders to be disallowed in Government procurement upto Rs 200 crores#AatmaNirbharBharatAbhiyan #atmanirbharbharat pic.twitter.com/voj3hstdOR
— PIB India #StayHome #StaySafe (@PIB_India) May 13, 2020
ಲಾಕ್ ಡೌನ್ ಪರಿಣಾಮ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಉದ್ಯಮಗಳ ಉಳಿವಿಗೆ ಹಲವಾರು ಉಪ ಕ್ರಮಗಳನ್ನು ಘೋಷಣೆ ಮಾಡಿದ ಹಣಕಾಸು ಸಚಿವರು, "ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಚಿಂತಿಸುವ ಅಗತ್ಯವಿಲ್ಲ. ಇವುಗಳ ವ್ಯಾಖ್ಯಾನವೇ ಈಗ ಬದಲಾಗಿದೆ" ಎಂದರು.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಅಯ್ಯಯ್ಯೋ.. 93 ರೂಪಾಯಿಗೆ ಕುಸಿತ ಕಂಡ ಭಾರತದ ಕರೆನ್ಸಿ, ಡಾಲರ್ ಎದುರು ಮಹಾ ಪತನ.. Rupee And Dollar -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಕುಸಿತ: ಇಲ್ಲಿದೆ ಮಾರ್ಚ್ 19ರ ದರಪಟ್ಟಿ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications