ಮಹಾಪುರುಷರ ಜಯಂತಿಗೆ ಶಾಲೆಗಿಲ್ಲ ರಜಾ: ಯೋಗಿ ಆದಿತ್ಯನಾಥ್

ಮಹಾಪುರುಷರ ಜನ್ಮದಿನಗಳಂದು ರಜೆ ನೀಡುವ ಬದಲು, ಆ ಮಹಾಪುರುಷರ ಬಗ್ಗೆ ಮಕ್ಕಳಿಗೆ ತಿಳಿ ಹೇಳಿ, ಎಂದಿನಂತೆಯೇ ಶಾಲೆ ನಡೆಸಿ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಲಕ್ನೋ, ಏಪ್ರಿಲ್ 14: ಉತ್ತರ ಪ್ರದೇಶದ ಶಾಲೆಗಳಿಗೆ ಇನ್ನು ಮುಂದೆ ಯಾವುದೇ ಮಹಾಪುರುಷರ ಜಯಂತಿಗಳಿಗೂ ರಜೆ ನೀಡುವಂತಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.[ಯೋಗಿ ಉದಾಹರಣೆ ಕೊಟ್ಟು ಮಹಾರಾಷ್ಟ್ರದ ಫಡಣವೀಸ್ ಗೆ ಚುಚ್ಚಿದ ಶಿವಸೇನೆ]

ಅಂಬೇಡ್ಕರ್ ಅವರ 126 ನೇ ಜಯಂತಿ ನಿಮಿತ್ತ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ನಮಿಸಿ, ಮಾತನಾಡುತ್ತಿದ್ದರು. ದೇಶದ ಸ್ವಾತಂತ್ರ್ಯಕ್ಕಾಗಿ, ರಾಷ್ಟ್ರಾಭಿವೃದ್ಧಿಗಾಗಿ ಹೋರಾಡಿದ ಮಹನೀಯರ ಜನ್ಮದಿನದಂದು ಶಾಲೆಗೆ ರಜೆ ನೀಡುವ ಬದಲು, ಆ ದಿನ ಎಂದಿನಂತೆಯೇ ಶಾಲೆ ನಡೆಸಿ ಎಂದು ಶಿಕ್ಷಕರಿಗೆ ಅವರು ಹೇಳಿದ್ದಾರೆ.[ಗಂಗಾ ಶುದ್ಧೀಕರಣಕ್ಕಾಗಿ ಚರ್ಮ ಕಾರ್ಖಾನೆ ಸ್ಥಳಾಂತರ]

No holidays for the birthdays of great personalities: Yogi Adityanath

ಮಹಾಪುರುಷರ ಜಯಂತಿಯಂದು ಆ ಮಹಾಪುರುಷರ ಬದುಕು, ಸಾಧನೆಯ ಬಗ್ಗೆ ಮಕ್ಕಳಿಗೆ ತಿಳಿ ಹೇಳಿ. ಇದರಿಂದ ಅವರಲ್ಲೂ ದೇಶಭಕ್ತಿ ಮೊಳೆಯುತ್ತದೆ ಮತ್ತು ದೇಶಕ್ಕಾಗಿ ಹೋರಾಡಿದ ಮಹನೀಯರ ಪರಿಚಯವೂ ಅವರಿಗಾಗುತ್ತದೆ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+