ಶಾಲೆಯಲ್ಲಿ ಬಿಸಿಯೂಟ ಸಿಗದಿದ್ದಕ್ಕೆ ಇಲಿ, ಅಳಿಲುಗಳನ್ನು ತಿಂದ ಬಾಲಕಿ
ಸಾಹೇಬ್ ಗಂಜ್ (ಜಾರ್ಖಂಡ್), ಮಾರ್ಚ್ 17: ಮಧ್ಯಾಹ್ನ ಬಿಸಿಯೂಟದ ಹೆಸರಿನಲ್ಲಿ ಲೂಟಿಕೋರರ ದಂಧೆಯ ಕರಾಳ ಮುಖವೊಂದು ಜಾರ್ಖಂಡ್ ನಲ್ಲಿ ಬಹಿರಂಗವಾಗಿದೆ. ಇಲ್ಲಿನ ಸಾಹೇಬ್ ಗಂಜ್ ನ ಶಾಲೆಯೊಂದಕ್ಕೆ ಸೇರಿದ 9 ವರ್ಷ ವಯಸ್ಸಿನ ಪಿಂಕಿ ಪಹರೀನ್ ಎಂಬ ಬಾಲಕಿ ತನ್ನ ನಿತ್ಯದ ಹಸಿವನ್ನು ನೀಗಿಸಿಕೊಳ್ಳಲು ಇಲಿ, ಹೆಗ್ಗಣ ಹಾಗೂ ಅಳಿಲುಗಳನ್ನು ತಿನ್ನುತ್ತಾಳೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.
ಈ ರಾಜ್ಯದ ಸಾಹೇಬ್ ಗಂಜ್ ಜಿಲ್ಲೆಯ ರಾಜ ಮಹಲ್ ಹಿಲ್ಸ್ ನ ಚುಹಾ ಪಹಾರ್ ಎಂಬಲ್ಲಿಯೂ ಒಂದು ಪ್ರಾಥಮಿಕ ಶಾಲೆಯಿದೆ. ಅಲ್ಲಿಗೂ ಶಾಲಾ ಮಕ್ಕಳಿಗೆ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯೂ ಇದೆ. ಆದರೆ, ಆ ಯೋಜನೆಯಿರುವುದು ಸರ್ಕಾರದ ಫೈಲುಗಳಲ್ಲಿ ಮಾತ್ರ.

ಫೈಲುಗಳ ಪ್ರಕಾರ, ಈಕೆಗೆ ಪ್ರತಿ ದಿನ ಅನ್ನ, ಸಾಂಬಾರು, ಹಸಿರು ತರಕಾರಿಗಳ ಪಲ್ಯ ಸಿಗಬೇಕು. ಆದರೆ, ಇದ್ಯಾವುದೂ ಈಕೆಗೆ ಸಿಕ್ಕಿಲ್ಲ. ಹಾಗಾಗಿಯೇ, ಆಕೆ ಇಲಿ, ಹೆಗ್ಗಣಗಳನ್ನು ತಿನ್ನುವಂಥ ಪರಿಸ್ಥಿತಿ ಬಂದಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಹಾಲಿ ಚಾಲ್ತಿಯಲ್ಲಿರುವ ಬಜೆಟ್ ಪ್ರಕಾರ, ಜಾರ್ಖಂಡ್ ಸರ್ಕಾರ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆಂದು ಕಳೆದ ಹಣಕಾಸು ವರ್ಷದಲ್ಲಿ 10 ಸಾವಿರ ಕೋಟಿ ರು. ಘೋಷಿಸಿತ್ತು. ಆದರೆ, ಇದ್ಯಾವುದೂ ಅವರಿಗೆ ಸಿಕ್ಕಿಲ್ಲ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications