ಏಪ್ರಿಲ್ 1 ರಿಂದ ಈ ವಿಮಾನ ನಿಲ್ದಾಣಗಳಲ್ಲಿ ಬ್ಯಾಗೇಜ್ ಸ್ಟಾಂಪಿಂಗ್ ರದ್ದು!
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಪ್ರಮುಖ 7 ನಿಲ್ದಾಣಗಳಲ್ಲಿ ಏಪ್ರಿಲ್ 1 ರಿಂದ ಬ್ಯಾಗೇಜ್ ಸ್ಟಾಪಿಂಗ್ ಇರುವುದಿಲ್ಲ ಎಂದು ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಗುರುವಾರದಂದು ಟ್ವೀಟ್ ಮಾಡಿದ್ದಾರೆ.
ನವದೆಹಲಿ, ಮಾರ್ಚ್ 30: ಸೆಲ್ಫ್ ಚೆಕ್ ಇನ್ ಹಾಗೂ ಬ್ಯಾಗೇಜ್ ಟ್ಯಾಗ್ ವ್ಯವಸ್ಥೆ ಜಾರಿ ತಂದಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ಪ್ರಮುಖ 7 ನಿಲ್ದಾಣಗಳಲ್ಲಿ ಏಪ್ರಿಲ್ 1 ರಿಂದ ಬ್ಯಾಗೇಜ್ ಸ್ಟಾಪಿಂಗ್ ಇರುವುದಿಲ್ಲ ಎಂದು ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಗುರುವಾರದಂದು ಟ್ವೀಟ್ ಮಾಡಿದ್ದಾರೆ.
ಕಾಮನ್ ಯೂಸ್ ಸೆಲ್ಫ್ ಸರ್ವೀಸ್ ಕಿಯೋಸ್ಕ್(ಸಿಯುಎಸ್ಎಸ್) ನಿಂದ ಬೋರ್ಡಿಂಗ್ ಪಾಸ್ ಹಾಗೂ ಬ್ಯಾಗೇಜ್ ಟ್ಯಾಗ್ ಪಡೆಯುವ ವ್ಯವಸ್ಥೆ ಈಗಾಗಲೇ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜಾರಿಯಲ್ಲಿದೆ. ಈಗ ಬ್ಯಾಗೇಜ್ ಸ್ಟಾಪಿಂಗ್ ರದ್ದುಗೊಳಿಸಿರುವುದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.[ಕೆಂಪೇಗೌಡ ವಿ. ನಿಲ್ದಾಣದಲ್ಲಿ ಚೆಕ್ ಇನ್ ಸಮಸ್ಯೆ ಇನ್ನಿಲ್ಲ!]

ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಅಹಮದಾಬಾದ್, ಬೆಂಗಳೂರು ಹಾಗೂ ಕೊಚ್ಚಿಯಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ.
All issues resolved; no more stamping of hand baggage at 7 airports from April 1. Delhi-Mumbai-Kolkata-Hyderabad-Ahmedabad-Bengaluru &Cochin
— Ashok Gajapathi Raju (@Ashok_Gajapathi) March 30, 2017
ಪ್ರಯಾಣಿಕರು ಹಾಗೂ ನಿಲ್ದಾಣಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಬ್ಯಾಗೇಜ್ ಗಳಿಗೆ ಸ್ಟಾಪಿಂಗ್ ವ್ಯವಸ್ಥೆ ರದ್ದುಗೊಂಡಿರುವ ಬಗ್ಗೆ ಪ್ರಯಾಣಿಕರಿಗೆ ಕರಪತ್ರಗಳ ಮೂಲಕ ತಿಳಿಸಲಾಗುತ್ತದೆ. ಪ್ರಯಾಣಿಕ ಸ್ನೇಹಿ ವಾತಾವರಣ ನಿರ್ಮಿಸುವುದು ನಮ್ಮ ಉದ್ದೇಶ ಎಂದು ಸಿಐಎಸ್ ಎಫ್ ಮಹಾ ನಿರ್ದೇಶಕ ಒಪಿ ಸಿಂಗ್ ಹೇಳಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications