ಆಧಾರ್ ನೀಡಿ ಕೊಂಡ ಸಿಮ್ಗಳು ನಿಷ್ಕ್ರಿಯ ಆಗವು: ಟ್ರಾಯ್ ಸ್ಪಷ್ಟನೆ
ನವದೆಹಲಿ, ಅಕ್ಟೋಬರ್ 18: ಆಧಾರ್ ಸಂಖ್ಯೆ ನೀಡಿ ಪಡೆದ ಮೊಬೈಲ್ ಸಿಮ್ಗಳು ನಿಷ್ಕ್ರಿಯವಾಗುತ್ತವೆ ಎಂದು ಸುದ್ದಿಯೊಂದು ಹರಡಿತ್ತು ಆದರೆ ಇದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟಣೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದಿದೆ.
ಆಧಾರ್ ಸಂಖ್ಯೆ ನೀಡಿ ಪಡೆದ ಯಾವುದೇ ಮೊಬೈಲ್ ಸಂಖ್ಯೆ ನಿಷ್ಕ್ರಿಯವಾಗುವುದಿಲ್ಲ ಎಂದು ಕೇಂದ್ರದ ದೂರ ಸಂಪರ್ಕ ಇಲಾಖೆ ಸ್ಪಷ್ಟಪಡಿಸಿದ್ದು, ಗ್ರಾಹಕರು ಅನವಶ್ಯಕವಾಗಿ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದೆ.
ಆಧಾರ್ ಕಡ್ಡಾಯದ ಬಗ್ಗೆ ಇತ್ತೀಚೆಗೆ ಸುಪ್ರಿಂಕೋರ್ಟ್ ನೀಡಿದ ಮಹತ್ವದ ತೀರ್ಪಿನ ಅನ್ವಯ ಮೊಬೈಲ್ ಸಿಮ್ ಪಡೆಯಲು ಆಧಾರ್ ಕಡ್ಡಾಯವಲ್ಲ ಹಾಗಾಗಿ ಈ ಹಿಂದೆ ಆಧಾರ್ ಸಂಖ್ಯೆ ನೀಡಿ ಪಡೆದಿದ್ದ ಸಿಮ್ ಕಾರ್ಡ್ಗಳ ಸಂಪರ್ಕ ಕಡಿತವಾಗುತ್ತದೆ ಎಂಬ ಸುಳ್ಳು ಸುದ್ದಿ ಹರಡಿತ್ತು.

ಈ ಹಿಂದೆ ಆಧಾರ್ ಸಂಖ್ಯೆ ನೀಡಿ ಸಿಮ್ ಪಡೆದವರು ಆಧಾರ್ ಮಾಹಿತಿಯನ್ನು ಹಿಂಪಡೆಯಲು ಇಚ್ಛಿಸಿದರೆ ಅದಕ್ಕೆ ಅವಕಾಶ ಕಲ್ಪಿಸಲಾಗುವುದು ಆಧಾರ್ ಬದಲಿಗೆ ಇನ್ನಾವುದೇ ದಾಖಲೆಗಳನ್ನು ನೀಡಿ ಸಿಮ್ ಪಡೆಯಬೇಕು ಎಂದು ಟ್ರಾಯ್ ಹಾಗೂ ದೂರಸಂಪರ್ಕ ಇಲಾಖೆ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ಹೇಳಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications