ಉತ್ತಮ ಮಳೆ: ಈ ಬಾರಿ ಕಾವೇರಿ ಕಣಿವೆ ಪರಿಶೀಲನೆ ಇಲ್ಲ

ಬೆಂಗಳೂರು, ಜು.4: ಕಾವೇರಿ ಕಣಿವೆಯ ನಾಲ್ಕು ರಾಜ್ಯಗಳಲ್ಲಿರುವ ಜಲಾಶಯಗಳ ಸಂಗ್ರಹ ಸಾಮರ್ಥ್ಯ, ಒಳ, ಹೊರ ಹರಿವು ಸೇರಿ ಸಂಪೂರ್ಣ ಮಾಹಿತಿ ನೀಡಬೇಕು ಎನ್ನುವುದರ ಕುರಿತು ಸಾಕಷ್ಟು ಚರ್ಚೆ ನಡೆದಿದೆ.

ಇದರ ಜೊತೆ ಜೊತೆಗೆ ಜಲಾಶಯಗಳಲ್ಲಿ ಆವಿ ಆಗುತ್ತಿರುವ ನೀರಿನ ಪ್ರಮಾಣ ಹಾಗೂ ನೀರಿನ ಕುರಿತು ಮಾಹಿತಿ ಸಂಗ್ರಹಕ್ಕೆ ಯಾವ ರೀತಿ ಸಲಕರಣೆಗಳನ್ನು ಬಳಸಲಾಗುತ್ತಿದೆ, ತಂತ್ರಜ್ಞಾನಗಳ ಬಗ್ಗೆ ಜು.16ರೊಳಗೆ ವರದಿ ನೀಡುವಂತೆ ಕಣಿವೆ ರಾಜ್ಯಗಳಿಗೆ ನಿರ್ದೇಶನ ನೀಡಲಾಗಿದೆ.

ಆದರೆ ಈ ಬಾರಿ ಅತ್ಯುತ್ತಮ ಮಳೆಯಾಗುತ್ತಿರುವುದರಿಂದ ಸ್ಥಳ ಪರಿಶೀಲನೆ ಮತ್ತು ವಾಸ್ತವ ಅಧ್ಯಯನ ಮಾಡುವುದಿಲ್ಲ, ತಮಿಳುನಾಡಿಗೆ ಕರ್ನಾಟಕ ಹರಿಸಬೇಕಾದ ನೀರಿನ ಪ್ರಮಾಣ ಕುರಿತು ಸಭೆಯಲ್ಲಿ ಚರ್ಚೆ ಮಾಡಿಲ್ಲ ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಅಧ್ಯಕ್ಷ ನವೀನ್‌ ಕುಮಾರ್‌ ತಿಳಿಸಿದ್ದಾರೆ.

No study and visit in cauvery valley this year

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೊದಲ ಸಭೆ ನಡೆದಿದೆ. ರಾಜ್ಯಗಳಿಂದ ಸಿಗುವ ಮಾಹಿತಿಯನ್ನೂ ಪ್ರಾಧಿಕಾರಕ್ಕೆ ನಾವು ಸಲ್ಲಿಸುತ್ತೇವೆ, ಸಂತಿಮ ನಿರ್ಧಾರವನ್ನು ಪ್ರಾಧಿಕಾರವೇ ತೆಗೆದುಕೊಳ್ಳುತ್ತದೆ. ಜು.19ರಂದು ಮತ್ತೊಂದು ಸಭೆ ನಡೆಯುವುದಾಗಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+