ರಘುರಾಮ್ ರಾಜನ್ ಗೆ ಕೈತಪ್ಪಿದ ಅರ್ಥಶಾಸ್ತ್ರ ನೊಬೆಲ್
ಸ್ವೀಡನ್, ಅಕ್ಟೋಬರ್ 9: ರಿಸರ್ಬ್ ಬ್ಯಾಂಕ್ ಮಾಜಿ ಗವರ್ನರ್ ರಘುರಾಮ್ ರಾಜನ್ ಗೆ ನೊಬೆಲ್ ಪ್ರಶಸ್ತಿ ಕೈತಪ್ಪಿದೆ.
ಇಂದು ಪ್ರಕರಣಗೊಂಡ ಅರ್ಥಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಅಮೆರಿಕಾದ ಹಣಕಾಸು ತಜ್ಞ ಹಾಗೂ ಶಿಕಾಗೋ ವಿವಿ ಪ್ರಾಧ್ಯಾಪಕ ರಿಚರ್ಡ್ ಥಾಲರ್ ಪಾಲಾಗಿದೆ.

ಬಿಹೇವಿಯರಲ್ ಎಕನಾಮಿಕ್ಸ್ ಗೆ ನೀಡಿದ ಕೊಡುಗೆಗಾಗಿ ಅವರಿಗೆ ಈ ಪ್ರಶಸ್ತಿ ಸಂದಿದೆ.
ಅರ್ಥಶಾಸ್ತ್ರ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪಡೆಯಬಹುದಾದ ಸಾಂಭಾವ್ಯರ ಪಟ್ಟಿಯಲ್ಲಿ ವಿಶ್ವದ ಖ್ಯಾತ ಅರ್ಥಶಾಸ್ತ್ರಜ್ಞ ರಘುರಾಮ್ ರಾಜನ್ ಸ್ಥಾನ ಪಡೆದಿದ್ದರು. ಆದರೆ ಅವರಿಗೆ ಈ ಪ್ರಶಸ್ತಿ ಕೈ ತಪ್ಪಿದೆ.
ಕ್ಲಾರಿವೇಟ್ಸ್ ಅನಾಲಿಟಿಕ್ಸ್ ಸಂಸ್ಥೆಯು ಸಂಶೋಧನಾ ಉಲ್ಲೇಖಗಳ ಆಧಾರದಲ್ಲಿ ಪ್ರಶಸ್ತಿಗೆ ಅರ್ಹವಾದ ವ್ಯಕ್ತಿಗಳ ಪಟ್ಟಿಯನ್ನು ಸಿದ್ಧಪಡಿಸಿತ್ತು. ಇದರಲ್ಲಿ ರಘುರಾಮ್ ರಾಜನ್ ಸ್ಥಾನ ಪಡೆದಿದ್ದರು.ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯ ಅತ್ಯಂತ ಕಿರಿಯ ಮುಖ್ಯ ಅರ್ಥಶಾಸ್ತ್ರಜ್ಞ ಎಂಬ ಹಿರಿಮೆಗೆ ರಘುರಾಮ್ ಪಾತ್ರರಾಗಿದ್ದರು.
ಜಾಗತಿಕ ಆರ್ಥಿಕ ಬಿಕ್ಕಟ್ಟು ಎದುರಿಸುವ ಬಗ್ಗೆ ಮುಂಚಿತವಾಗಿ ಎಚ್ಚರಿಕೆಯನ್ನೂ ರಘುರಾಮ್ ರಾಜನ್ ನೀಡಿದ್ದರು. ಹೀಗಾಗಿ ಅವರಿಗೆ ನೊಬೆಲ್ ಪಾರಿತೋಷಕ ಸಿಗಬಹುದು ಎಂದುಕೊಳ್ಳಲಾಗಿತ್ತು. ಆದರೆ ಅದೀಗ ಹುಸಿಯಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications