ತಮಿಳುನಾಡಿಗೆ ಈಶಾನ್ಯ ಮಾರುತ ಪ್ರವೇಶ: ಕರ್ನಾಟಕದಲ್ಲೂ ಮಳೆ ಸಾಧ್ಯತೆ
Recommended Video

ಚೆನ್ನೈ, ನವೆಂಬರ್ 2: ಈಶಾನ್ಯ ಹಿಂಗಾರು ಮಾರುತ ಚುರುಕಾಗಿದ್ದು ಗುರುವಾರ ತಮಿಳುನಾಡನ್ನು ಪ್ರವೇಶಿಸಿದೆ, ಇದರೊಂದಿಗೆ ಆ ರಾಜ್ಯದಲ್ಲಿ ಅಧಿಕೃತವಾಗಿ ಮಳೆಗಾಲ ಆರಂಭವಾದಂತಾಗಿದೆ. ಮುಂದಿನ 24 ಗಂಟೆಗಳ ಒಳಗಾಗಿ ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರಾವಳಿ, ತಮಿಳುನಾಡು, ಪುದುಚೇರಿ, ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳ ಹಾಗೂ ಆಂಧ್ರ ಪ್ರದೇಶದ ದಕ್ಷಿಣ ಕರಾವಳಿ ಭಾಗಗಳಿಗೆ ಮಳೆ ಮಾರುತಗಳ ಪ್ರದೇಶವಾಗಿದೆ. ಚಂಡಮಾರುತ ಗಾಳಿಯು ಸಮುದ್ರ ಮಟ್ಟದಿಂದ .3.1 ಹಾಗೂ 5.8 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ಪಾಂಡಿಚೇರಿ, ನಾಗಪಟ್ಟಣಂ, ಪಂಬನ್ ನಲ್ಲಿ ಸೆ.ಮೀನಷ್ಟು ಮಳೆಯಾಗಿದೆ.
ಶುಕ್ರವಾರ ಈ ಮಾರುತಗಳು ತಮಿಳುನಾಡು, ಕೇರಳ, ಆಂಧ್ರಪ್ರದೇಶದ ರಾಯಲಸೀಮಾ ಹಾಗೂ ದಕ್ಷಿಣ ಕರ್ನಾಟಕದ ಭಾಗಗಳನ್ನು ಆವರಿಸಿಕೊಳ್ಳಲಿದೆ ಎಂದು ಚಂಡಮಾರುತ ಮುನ್ಸೂಚನಾ ಕೇಂದ್ರದ ನಿರ್ದೇಶಕ ಎಸ್ ಬಾಲಚಂದ್ರನ್ ತಿಳಿಸಿದ್ದಾರೆ ನೈಋತ್ಯ ಮುಂಗಾರಿನಿಂದ ತಮಿಳುನಾಡಿನಲ್ಲಿ ಮಳೆಯಾಗುವುದು ಕಡಿಮೆಯೇ, ತಮಿಳುನಾಡು ಸಂಪೂರ್ಣವಾಗಿ ಈಶಾನ್ಯ ಮುಂಗಾರನ್ನು ಅವಲಂಬಿಸಿದೆ.

ಇದನ್ನು ಸಾಮಾನ್ಯವಾಗಿ ಹಿಂಗಾರು ಮಾರುತಗಳು ಎಂದು ಕರೆಯಲಾಗುತ್ತದೆ. ಹಾಗಾಗಿ ಈಶಾನ್ಯ ಮುಂಗಾರು ಪ್ರವೇಶದಿಂದ ಅಧಿಕೃತವಾಗಿ ಮುಂಗಾರು ಪ್ರವೇಶಿಸಿದಂತಾಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ












Click it and Unblock the Notifications