ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳೆಯರ ಶಬರಿ ಮಲೆ ಪ್ರವೇಶ ವಿರೋಧಿಸುವವರಿಗೆ ಸ್ವಾಮಿ ಖಡಕ್ ಪ್ರಶ್ನೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 17: ಮಹಿಳೆಯರಿಗೆ ಸುಬ್ರಹ್ಮಣ್ಯ ಸ್ವಾಮಿ ದೇವಲಾಯಕ್ಕೆ ಪ್ರವೇಶ ಮುಕ್ತಗೊಳಿಸಿರುವ ಸುಪ್ರಿಂಕೋರ್ಟ್‌ ತೀರ್ಪನ್ನು ವಿರೋಧಿಸುತ್ತಿರುವವರ ವಿರುದ್ಧ ಬಿಜೆಪಿ ವಕ್ತಾರ ಸುಬ್ರಹ್ಮಣಿಯನ್ ಸ್ವಾಮಿ ಕಿಡಿಕಾರಿದ್ದಾರೆ.

ಶಬರಿಮಲೆ ಸುತ್ತ ನಾಲ್ಕು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ ಶಬರಿಮಲೆ ಸುತ್ತ ನಾಲ್ಕು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ

ಸುಪ್ರಿಂ ತೀರ್ಪು ಸಂಪ್ರದಾಯಕ್ಕೆ ವಿರೋಧ ಎನ್ನುತ್ತಿರುವ ನೀವು, ತ್ರಿವಳಿ ತಲಾಖ್ ನಿಷೇಧಿಸಿದಾಗ ಏಕೆ ಬೆಂಬಲ ನೀಡಿದ್ದಿರಿ. ಅದೂ ಸಂಪ್ರದಾಯವೇ ಅಲ್ಲವೆ ಎಂದು ಮರ್ಮಕ್ಕೆ ತಾಗುವಂತಹಾ ಪ್ರಶ್ನೆಯನ್ನೇ ಕೇಳಿದ್ದಾರೆ.

ಸುಪ್ರೀಂ ತೀರ್ಪಿನ ನಂತರ ಮೊದಲ ಬಾರಿಗೆ ತೆರೆದ ಅಯ್ಯಪ್ಪ ದೇವಾಲಯ ಸುಪ್ರೀಂ ತೀರ್ಪಿನ ನಂತರ ಮೊದಲ ಬಾರಿಗೆ ತೆರೆದ ಅಯ್ಯಪ್ಪ ದೇವಾಲಯ

'ತ್ರಿವಳಿ ತಲಾಖ್‌ ಅನ್ನು ನಿಷೇಧ ಮಾಡಿದಾಗ ಹಿಂದುಗಳು ಬೆಂಬಲ ನೀಡಿದ್ದರು. ಅದೊಂದು ಕೆಟ್ಟ ಸಂಪ್ರದಾಯ ಎಂದಿದ್ದರು. ಆದರೆ ಈಗ ಅವರೇ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ಸಂಪ್ರದಾಯದ ಉಲ್ಲಂಘನೆ ಎನ್ನುತ್ತಿದ್ದಾರೆ' ಎಂದು ಸುಬ್ರಹ್ಮಣಿಯನ್ ಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

LIVE: ಶಬರಿಮಲೆಗೆ ಹೊರಟ ಮಹಿಳೆಯರನ್ನು ತಡೆದ ಪ್ರತಿಭಟನಕಾರರು LIVE: ಶಬರಿಮಲೆಗೆ ಹೊರಟ ಮಹಿಳೆಯರನ್ನು ತಡೆದ ಪ್ರತಿಭಟನಕಾರರು

Not good to go against Supreme court verdict: Subramanian Swamy

ಸುಪ್ರಿಂಕೋರ್ಟ್‌ನ ಆದೇಶಕ್ಕೆ ವಿರುದ್ಧ ಹೋಗುವುದು ಒಳಿತಲ್ಲ ಎಂದೂ ಸಹ ಅವರು ಎಚ್ಚರಿಕೆ ನೀಡಿದ್ದಾರೆ.

English summary
BJP spokesperson Subramanian Swamy said that how can hindus oppose supreme court verdict about Shabari Male temple when they supported Triple Talaq bill and its verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X