ಹಿಂದೂ ರಾಷ್ಟ್ರದ ಪರಿಕಲ್ಪನೆ ತಪ್ಪಲ್ಲ-ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಂದು ವಿವಾದದ ಬಾಂಬ್ ಸಿಡಿಸಿದ್ದಾರೆ. ಹಿಂದೂ ರಾಷ್ಟ್ರದ ಕಲ್ಪನೆಯಲ್ಲಿ ಯಾವುದೇ ತಪ್ಪಿಲ್ಲ ಅಂತ ಯೋಗಿ ಹೇಳಿದ್ದಾರೆ.
ಲಕ್ನೊ, ಏಪ್ರಿಲ್ 6: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತೊಂದು ವಿವಾದದ ಬಾಂಬ್ ಸಿಡಿಸಿದ್ದಾರೆ. ಹಿಂದೂ ರಾಷ್ಟ್ರದ ಕಲ್ಪನೆಯಲ್ಲಿ ಯಾವುದೇ ತಪ್ಪಿಲ್ಲ ಅಂತ ಯೋಗಿ ಹೇಳಿದ್ದಾರೆ.
ಉತ್ತರ ಪ್ರದೇಶದ ಅಭಿವೃದ್ಧಿ ಹಾಗೂ ಪ್ರತಿಯೊಬ್ಬರ ಕಲ್ಯಾಣಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ ಎಂದಿರುವ ಯೋಗಿ ಆದಿತ್ಯನಾಥ್, ಹಿಂದೂ ರಾಷ್ಟ್ರದ ಪರಿಕಲ್ಪನೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.[ಬಿಜೆಪಿಗೆ 37: ಪಕ್ಷದ ಮುಂದಿರುವ 10 ಸವಾಲುಗಳು]

ಇದೇ ವೇಳೆ 'ಹಿಂದುತ್ವ ಎನ್ನುವುದು ಒಂದು ಜೀವನ ಪದ್ಧತಿ' ಎಂದು ಸುಪ್ರೀಂ ಕೋರ್ಟಿನ ಆದೇಶವನ್ನೂ ಆದಿತ್ಯನಾಥ್ ಉಲ್ಲೇಖಿಸಿದ್ದಾರೆ. ಹಿಂದುತ್ವ ನಮ್ಮ ಜನರಿಗೆ ಶಾಂತಿಯಿಂದಿರಲು ಸಹಾಯವಾಗುತ್ತದೆ ಎಂದು ಅವರು ಹೇಳಿದ್ದಾರೆ.[ಉತ್ತರ ಪ್ರದೇಶದ ಶಾಲಾ ಕಾಲೇಜುಗಳಲ್ಲಿ ಈಗ ಜೀನ್ಸ್, ಟೀ ಶರ್ಟ್ ಬ್ಯಾನ್!]
ಆದಿತ್ಯನಾಥ್ ತನ್ನ ಸಿದ್ಧಾಂತವನ್ನು ಜನರ ಮೇಲೆ ಹೇರುತ್ತಿದ್ದಾರೆ ಎಂಬ ಆರೋಪದ ನಡುವೆಯೇ ಈ ಹೇಳಿಕೆ ಹೊರಬಿದ್ದಿದ್ದು ವಿವಾದದ ಅಲೆ ಎಬ್ಬಿಸಿದೆ. (ಒನ್ ಇಂಡಿಯಾ ಸುದ್ದಿ)
More From
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications