ಅಂಚೆ ಇಲಾಖೆಯಿಂದ ನಿಮ್ಮ ಕೈಗೆ ಗಂಗಾಜಲ ವಿತರಣೆ
ನವದೆಹಲಿ, ಜುಲೈ 11: ಹಿಂದೂಗಳ ಪಾಲಿನ ಪವಿತ್ರ ಗಂಗಾಜಲವನ್ನು ದೇಶದ ಎಲ್ಲಾ ಭಾಗದ ಜನತೆಗೂ ಸುಲಭವಾಗಿ ದೊರಕುವಂತೆ ಮಾಡಲು ಕೇಂದ್ರ ಸರ್ಕಾರ, ಗಂಗಾಜಲ ಯೋಜನೆ ಆರಂಭಿಸಿದೆ.
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು 'ಗಂಗಾಜಲ ಯೋಜನೆ'ಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸಚಿವ ಮನೋಜ್ ಸಿನ್ಹಾ ಉಪಸ್ಥಿತರಿದ್ದರು.[20 ಸಾವಿರ ಕೋಟಿ ರು. ಮೌಲ್ಯದ ನಮಾಮಿ ಗಂಗಾ ಯೋಜನೆಗೆ ಚಾಲನೆ]

ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡೀ ಮಾತನಾಡಿದ ರವಿಶಂಕರ್ ಪ್ರಸಾದ್, 'ಪವಿತ್ರ ಸ್ಥಳಗಳಾದ ಗಂಗೋತ್ರಿ ಹಾಗೂ ಋಷಿಕೇಷದಲ್ಲಿ ದೊರೆಯುವ ಜಲವನ್ನು ಸೂಕ್ತ ರೀತಿಯಲ್ಲಿ ಪ್ಯಾಕ್ ಮಾಡಿ ವಿತರಿಸಲಾಗುವುದು, ಅತ್ಯಲ್ಪ ಬೆಲೆಗೆ ಗಂಗಾಜಲ ದೊರೆಯಲಿದೆ' ಎಂದರು.[ಮಾತಾ 'ಅಮ್ಮ' ಕಡೆಯಿಂದ ನೂರು ಕೋಟಿ!]
Inaugurated delivery of #Gangajal by @IndiaPostOffice today at Patna. Now Post Man will deliver pious Ganga Jal also pic.twitter.com/lsqV80EUDu
— Ravi Shankar Prasad (@rsprasad) July 10, 2016
ಖಾಸಗಿ ಕಂಪನಿಗಳು ಇ ಮಾರುಕಟ್ಟೆಯಲ್ಲಿ ಗಂಗಾಜಲವನ್ನು ಮಾರಾಟ ಮಾಡುತ್ತಿರುವುದನ್ನು ಗಮನಿಸಿದ ಸರ್ಕಾರ ಈ ರೀತಿ ಮಾರುಕಟ್ಟೆ ತಂತ್ರ ಅನುಸರಿಸುತ್ತಿದೆ. ಅಂಚೆ ಇಲಾಖೆ ಸಹಯೋಗದೊಂದಿಗೆ ಗಂಗಾಜಲ ನೀಡಲಾಗುತ್ತಿದೆ.[ವಿಡಿಯೋ: ಗಂಗಾ ಶುದ್ಧೀಕರಣ ಯೋಜನೆಯ ಆಶಯ ಗೀತೆ]
आज पटना से डाक विभाग द्वारा गंगाजल के वितरण की सुविधा का शुभारम्भ किया। अब डाकिया गंगा जल भी पहुँचाएगा आपके घर तक। pic.twitter.com/1rXEnpCZyJ
— Ravi Shankar Prasad (@rsprasad) July 10, 2016
ಗೋಮುಖದಲ್ಲಿ ಸಂಗ್ರಹಿಸಿರುವ ಗಂಗಾಜಲಕ್ಕೆ ಪ್ರತಿ ಲೀಟರ್ಗೆ 299 ರೂ. ನಿಗದಿ ಮಾಡಿ ಮಾರಾಟಮಾಡಲಾಗುತ್ತಿದೆ. ಅಂಚೆ ಇಲಾಖೆಯಿಂದ ರವಾನೆಯಾಗುವ ಗಂಗಾಜಲದ ಬೆಲೆ ನಿಗದಿ ಮಾಡಿಲ್ಲ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ











Click it and Unblock the Notifications