ಅಂಚೆ ಇಲಾಖೆಯಿಂದ ನಿಮ್ಮ ಕೈಗೆ ಗಂಗಾಜಲ ವಿತರಣೆ
ನವದೆಹಲಿ, ಜುಲೈ 11: ಹಿಂದೂಗಳ ಪಾಲಿನ ಪವಿತ್ರ ಗಂಗಾಜಲವನ್ನು ದೇಶದ ಎಲ್ಲಾ ಭಾಗದ ಜನತೆಗೂ ಸುಲಭವಾಗಿ ದೊರಕುವಂತೆ ಮಾಡಲು ಕೇಂದ್ರ ಸರ್ಕಾರ, ಗಂಗಾಜಲ ಯೋಜನೆ ಆರಂಭಿಸಿದೆ.
ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು 'ಗಂಗಾಜಲ ಯೋಜನೆ'ಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸಚಿವ ಮನೋಜ್ ಸಿನ್ಹಾ ಉಪಸ್ಥಿತರಿದ್ದರು.[20 ಸಾವಿರ ಕೋಟಿ ರು. ಮೌಲ್ಯದ ನಮಾಮಿ ಗಂಗಾ ಯೋಜನೆಗೆ ಚಾಲನೆ]

ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಈ ಯೋಜನೆಯನ್ನು ಲೋಕಾರ್ಪಣೆ ಮಾಡೀ ಮಾತನಾಡಿದ ರವಿಶಂಕರ್ ಪ್ರಸಾದ್, 'ಪವಿತ್ರ ಸ್ಥಳಗಳಾದ ಗಂಗೋತ್ರಿ ಹಾಗೂ ಋಷಿಕೇಷದಲ್ಲಿ ದೊರೆಯುವ ಜಲವನ್ನು ಸೂಕ್ತ ರೀತಿಯಲ್ಲಿ ಪ್ಯಾಕ್ ಮಾಡಿ ವಿತರಿಸಲಾಗುವುದು, ಅತ್ಯಲ್ಪ ಬೆಲೆಗೆ ಗಂಗಾಜಲ ದೊರೆಯಲಿದೆ' ಎಂದರು.[ಮಾತಾ 'ಅಮ್ಮ' ಕಡೆಯಿಂದ ನೂರು ಕೋಟಿ!]
Inaugurated delivery of #Gangajal by @IndiaPostOffice today at Patna. Now Post Man will deliver pious Ganga Jal also pic.twitter.com/lsqV80EUDu
— Ravi Shankar Prasad (@rsprasad) July 10, 2016
ಖಾಸಗಿ ಕಂಪನಿಗಳು ಇ ಮಾರುಕಟ್ಟೆಯಲ್ಲಿ ಗಂಗಾಜಲವನ್ನು ಮಾರಾಟ ಮಾಡುತ್ತಿರುವುದನ್ನು ಗಮನಿಸಿದ ಸರ್ಕಾರ ಈ ರೀತಿ ಮಾರುಕಟ್ಟೆ ತಂತ್ರ ಅನುಸರಿಸುತ್ತಿದೆ. ಅಂಚೆ ಇಲಾಖೆ ಸಹಯೋಗದೊಂದಿಗೆ ಗಂಗಾಜಲ ನೀಡಲಾಗುತ್ತಿದೆ.[ವಿಡಿಯೋ: ಗಂಗಾ ಶುದ್ಧೀಕರಣ ಯೋಜನೆಯ ಆಶಯ ಗೀತೆ]
आज पटना से डाक विभाग द्वारा गंगाजल के वितरण की सुविधा का शुभारम्भ किया। अब डाकिया गंगा जल भी पहुँचाएगा आपके घर तक। pic.twitter.com/1rXEnpCZyJ
— Ravi Shankar Prasad (@rsprasad) July 10, 2016
ಗೋಮುಖದಲ್ಲಿ ಸಂಗ್ರಹಿಸಿರುವ ಗಂಗಾಜಲಕ್ಕೆ ಪ್ರತಿ ಲೀಟರ್ಗೆ 299 ರೂ. ನಿಗದಿ ಮಾಡಿ ಮಾರಾಟಮಾಡಲಾಗುತ್ತಿದೆ. ಅಂಚೆ ಇಲಾಖೆಯಿಂದ ರವಾನೆಯಾಗುವ ಗಂಗಾಜಲದ ಬೆಲೆ ನಿಗದಿ ಮಾಡಿಲ್ಲ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications