ಚುನಾವಣೆ ಆಯೋಗವು ಹಲ್ಲಿಲ್ಲದ ಹುಲಿ, ವರುಣ್ ಗಾಂಧಿ ವ್ಯಂಗ್ಯ
"ಚುನಾವಣೆ ಆಯೋಗ ಹಲ್ಲಿಲ್ಲದ ಹುಲಿ. ಆಯೋಗದಿಂದ ಏನು ಉಪಯೋಗ?" ಎಂದು ವ್ಯಂಗ್ಯವಾಡಲಾಗಿದೆ. ಇದು ವಿಪಕ್ಷಗಳ ಟೀಕೆಯಲ್ಲ್. ಬಿಜೆಪಿ ನಾಯಕ ವರಣ್ ಗಾಂಧಿ ಅವರ ಮಾತು. ಗುಜರಾತ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡದ ಚುನಾವಣೆ ಆಯೋಗದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ ಒಂದು ದಿನದ ನಂತರ ವರುಣ್ ಮಾತನಾಡಿದ್ದಾರೆ.
ವರುಣ್ ಗಾಂಧಿ ಶುಕ್ರವಾರ ಚುನಾವಣೆ ಆಯೋಗವನ್ನು ಹಲ್ಲಿಲ್ಲದ ಹುಲಿ ಎಂದು ವ್ಯಂಗ್ಯವಾಡಿದ್ದಷ್ಟೇ ಅಲ್ಲದೆ, ಚುನಾವಣೆ ಖರ್ಚಿನ ಲೆಕ್ಕಾಚಾರವನ್ನು ನಿಗದಿತ ಅವಧಿಯೊಳಗೆ ಸಲ್ಲಿಸದ ಯಾವ ರಾಜಕೀಯ ಪಕ್ಷದ ಮಾನ್ಯತೆ ರದ್ದು ಮಾಡಲಾಗಿದೆ? ಚುನಾವಣೆ ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳು ಸಿಕ್ಕಾಪಟ್ಟೆ ಖರ್ಚು ಮಾಡುತ್ತವೆ. ಆ ಮೂಲಕ ಸಜ್ಜನರು ಚುನಾವಣೆಗೆ ಸ್ಪರ್ಧಿಸುವುದಕ್ಕೆ ಸಾಧ್ಯವಿಲ್ಲದಂತಾಗಿದೆ ಎಂದಿದ್ದಾರೆ.

ಚುನಾವಣೆ ಆಯೋಗಕ್ಕೆ ಸಂವಿಧಾನದಲ್ಲಿ ನೀಡಿದ ಹಕ್ಕು-ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿದೆಯಾ? ಚುನಾವಣೆ ಮುಗಿದ ನಂತರ ಪ್ರಕರಣ ದಾಖಲಿಸುವ ಶಕ್ತಿ ಕೂಡ ಕಳೆದುಕೊಂಡು ಬಿಡುತ್ತದೆ. ಆ ರೀತಿ ಪ್ರಕರಣ ದಾಖಲಿಸಲೇಬೇಕು ಅಂದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕು ಎಂದು ಕಾನೂನು ಕಾಲೇಜಿನಲ್ಲಿ ರಾಜಕೀಯ ಸುಧಾರಣೆ ಬಗ್ಗೆ ಉಪನ್ಯಾಸ ನೀಡುವ ಸಂದರ್ಭದಲ್ಲಿ ಹೇಳಿದ್ದಾರೆ.
ದಾಖಲೆಗಳನ್ನು ಸಲ್ಲಿಸುವುದು ತಡವಾಯಿತು ಅನ್ನೋ ಕಾರಣಕ್ಕೆ ದಿವಂಗತ ಪಿ.ಎ.ಸಂಗ್ಮಾ (ಎನ್ ಪಿಪಿ) ಅವರ ಪಕ್ಷದ ಮಾನ್ಯತೆ ರದ್ದುಪಡಿಸಿ, ಖರ್ಚು-ವೆಚ್ಚದ ದಾಖಲೆ ಸಲ್ಲಿಸಿದ ಮರು ದಿನವೇ ಆದೇಶವನ್ನು ಹಿಂಪಡೆದಿತ್ತು ಎಂದು ವರುಣ್ ಗಾಂಧಿ ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications