'ಉಡಾನ್' ಟಿಕೆಟ್ ದರ ಇನ್ನು ಮೂರು ತಿಂಗಳಿಗೊಮ್ಮೆ ಪರಿಷ್ಕರಣೆ
ದೇಶದಲ್ಲಿನ ಹಣದುಬ್ಬರದ ಆಧಾರದಲ್ಲಿ ಈ ಟಿಕೆಟ್ ಬೆಲೆಗಳನ್ನು ಪರಿಷ್ಕರಣೆಗೊಳಿಸಲಾಗುವುದು ಎಂದ ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಹೇಳಿದೆ.
ನವದೆಹಲಿ, ಮೇ 10: ಜನಸಾಮಾನ್ಯರಿಗೂ ವಿಮಾನಯಾನ ಅವಕಾಶ ಕಲ್ಪಿಸುವ ಸದುದ್ದೇಶದೊಂದಿಗೆ ಆರಂಭಿಸಲಾಗಿರುವ ಉಡಾನ್ ಯೋಜನೆಯಡಿ ಬರುವ ವಿಮಾನಗಳ ಟಿಕೆಟ್ ದರಗಳು ಪ್ರತಿ ಮೂರು ತಿಂಗಳಿಗೊಮ್ಮೆ ಪರಿಷ್ಕರಣೆಗೊಳ್ಳಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ದೇಶದಲ್ಲಿನ ಹಣದುಬ್ಬರದ ಆಧಾರದಲ್ಲಿ ಈ ಟಿಕೆಟ್ ಬೆಲೆಗಳನ್ನು ಪರಿಷ್ಕರಣೆಗೊಳಿಸಲಾಗುವುದು ಎಂದ ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಹೇಳಿದೆ.

ಈ ಯೋಜನೆಯ ಟಿಕೆಟ್ ಬೆಲೆಗಳನ್ನು ನಿರ್ಧರಿಸುವ ವಯಾಬಿಲಿಟಿ ಗ್ಯಾಪ್ ಫಂಡಿಂಗ್ (ವಿಜಿಎಫ್) ಮೇಲೆ ಹಣದುಬ್ಬರದ ಪರಿಣಾಮಗಳನ್ನು ಆಧರಿಸಿ ಟಿಕೆಟ್ ಬೆಲೆಗಳನ್ನು ಪರಿಷ್ಕರಿಸುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗುವುದು ಎಂದು ಇಲಾಖೆಯು ವಿವರಣೆ ನೀಡಿದೆ.
More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications