ಸ್ವದೇಶಿ ನಿರ್ಮಿತ ಅಗ್ನಿ-1 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ
ಬಾಲಸೂರ್(ಒರಿಸ್ಸಾ), ಮಾ.14: ಸ್ವದೇಶಿ ನಿರ್ಮಿತ ಅಗ್ನಿ-1 ಖಂಡಾಂತರ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಸೋಮವಾರ ಒರಿಸ್ಸಾ ಕಡಲ ತೀರದಲ್ಲಿ ಯಶಸ್ವಿಯಾಗಿದೆ. ಸುಮಾರು 700 ಮೀಟರ್ಗೂ ದೂರದ ಗುರಿಗೆ ಅಪ್ಪಳಿಸುವ ಸಾಮರ್ಥ್ಯದ ಮಧ್ಯಮ ವ್ಯಾಪ್ತಿಯ ಸ್ವದೇಶಿ ನಿರ್ಮಿತ ಕ್ಷಿಪಣಿ ಇದಾಗಿದೆ.
ಒರಿಸ್ಸಾದ ಇಲ್ಲಿನ ಅಬ್ದುಲ್ ಕಲಾಂ ಐಲ್ಯಾಂಡ್(ವೀಲರ್ ಐಲ್ಯಾಂಡ್)ನ ಸಂಚಾರಿ ಉಡಾವಣಾ ವಾಹನದಿಂದ ಸೋಮವಾರ ಬೆಳಗ್ಗೆ 9.15ಕ್ಕೆ ಸರಿಯಾಗಿ, ಭೂಮಿಯಿಂದ ಭೂಮಿಗೆ ಅಪ್ಪಳಿಸುವ ಒಂದೇ ಹಂತದಲ್ಲಿ ಸ್ಪೋಟಿಸುವ ಸಾಮರ್ಥ್ಯವುಳ್ಳ ಅಗ್ನಿ-1 ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.[ಪರಮಾಣು ಸಾಮರ್ಥ್ಯದ ಅಗ್ನಿ-5 ಕ್ಷಿಪಣಿ ಉಡಾವಣೆ ಯಶಸ್ವಿ]

ಈ ದೇಶೀ ನಿರ್ಮಿತ ಕ್ಷಿಪಣಿ ಪ್ರತಿ ಸೆಕೆಂಡ್ ಗೆ 2.5 ಕಿಲೋ ಮೀಟರ್ ವೇಗದಲ್ಲಿ ಚಲಿಸಬಲ್ಲದು., 9 ನಿಮಿಷ 36 ಸೆಕೆಂಡ್ಗಳಲ್ಲಿ 700 ಕಿ.ಮೀ ಕ್ರಮಿಸಿ ಅಪ್ಪಳಿಸಬಲ್ಲದು. ಅಗ್ನಿ ಕ್ಷಿಪಣಿ 12 ಟನ್ ತೂಕವಿದ್ದು, 15 ಮೀಟರ್ ಉದ್ದವಿದೆ. [ಅಗ್ನಿ 5 ವ್ಯಾಪ್ತಿಯಲ್ಲಿ ಇಡೀ ಚೀನಾ]
ಸುಮಾರು 1 ಟನ್ಗೂ ಹೆಚ್ಚು ತೂಕದ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ. 2015ರ ನವೆಂಬರ್ 27ರಂದು ಖಡಾಂತರಿ (surface-to-surface) ಅಗ್ನಿ-1 ಕ್ಷಿಪಣಿ ಪರೀಕ್ಷೆ ನಡೆಸಲಾಗಿತ್ತು ಎಂದು ಡಿಆರ್ಡಿಒ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ-1 ಕ್ಷಿಪಣಿಯ ಮೊದಲ ಉಡಾವಣಾ ಪರೀಕ್ಷೆ 1989ರಲ್ಲಿ ನಡೆಸಲಾಗಿತ್ತು. ನಂತರ ಇದರ ಪ್ರಯೋಗಾತ್ಮಕ ಪರೀಕ್ಷೆ 2015ರ ನವೆಂಬರ್ 27ರಂದು ನಡೆಸಲಾಗಿತ್ತು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications