ಒಡಿಶಾ: ಕಳ್ಳಿ ಎಲೆ ಮೇಲೆ ಮಲಗಿ, ಛಾವಟಿಯಲ್ಲಿ ಏಟು ತಿನ್ನುವ ವಿಚಿತ್ರ ಹರಕೆ?!
ಮಯೂರ್ ಬಂಜ್(ಒಡಿಶಾ), ಅಕ್ಟೋಬರ್ 4: ಕಳ್ಳಿ ಎಲೆಯ ಮೇಲೆ ಮಲಗಿ, ಛಾವಟಿಯಲ್ಲಿ ತಾವೇ ಹೊಡೆದುಕೊಳ್ಳುವ ಮೂಲಕ ಹರಕೆ ತೀರಿಸುವ ವಿಚಿತ್ರ ಪದ್ಧತಿಯೊಂದು ಒಡಿಶಾದ ಮಯೂರ್ ಬಂಜ್ ಜಿಲ್ಲೆಯ ಭಂಜಾಕಿಯ ಎಂಬಲ್ಲಿ ಚಾಲ್ತಿಯಲ್ಲಿದೆ.
ಇದರೊಂದಿಗೆ ಕೆಂಡದ ಮೇಲೆ ನಡೆದಾಡಿ ಹರಕೆ ತೀರಿಸಿಕೊಳ್ಳುವ ಪದ್ಧತಿಯೂ ಇಲ್ಲಿದೆಯಂತೆ.

ಕಳ್ಳಿ ಎಲೆಯನ್ನು ನೆಲಕ್ಕೆ ಹರಳಿ, ಚೂಪಾದ ಮುಳ್ಳುಗಳನ್ನು ಹೊಂದಿರುವ ಅವುಗಳ ಮೇಲೆ ಮಲಗಿಕೊಂಡು, ಛಾವಟಿಯಿಂದ ವ್ಯಕ್ತಿ ತನಗೆ ತಾನೇ ಹೊಡೆದುಕೊಳ್ಳುತ್ತಾನೆ. ಈ ಪರಿ ವಿಚಿತ್ರ ಭಕ್ತಿಯನ್ನು ಮೆಚ್ಚು ದೇವರು ಕೇಳಿದ್ದನ್ನು ಕೊಡುತ್ತಾನೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.
ಚಿಕ್ಕ ಮಕ್ಕಳೂ ಸೇರಿದಂತೆ ಸಾವಿರಕ್ಕೂ ಹೆಚ್ಚು ಜನ ಪ್ರತಿವರ್ಷ ಈ ಸಂಪ್ರದಾಯದಲ್ಲಿ ಭಾಗಿಯಾಗುತ್ತಾರೆ. ಇದರಿಂದ ಮಳೆಯೂ ಆಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications