ಪೆಟ್ರೋಲ್ ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣ: ಪ್ರಧಾನ್
ಪಟ್ನಾ, ಜೂನ್ 26: ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ದರ ಬೆಲೆ ನಿರಂತರವಾಗಿ ಹೆಚ್ಚುತ್ತಿರಲು ಕಾಂಗ್ರೆಸ್ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಆರೋಪಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 2014ರ ಚುನಾವಣೆಯಲ್ಲಿ ಮತ್ತೆ ಚುನಾಯಿತರಾಗಲು ಸಾಧ್ಯವಿಲ್ಲ ಎಂದು ಅರಿತಿದ್ದ ಕಾಂಗ್ರೆಸ್ ನಮ್ಮ ಮೇಲೆ ಆಯಿಲ್ ಬಾಂಡ್ಗಳ 1,44,000 ಕೋಟಿ ರೂಪಾಯಿ ಸಾಲವನ್ನು ಹೊರಿಸಿಹೋಯಿತು.
ಅಲ್ಲಿಂದ ಮುಂದೆ ನಾವು 70,000 ಕೋಟಿಯಷ್ಟು ಬಡ್ಡಿ ಮತ್ತು 2,00,000 ಕೋಟಿಗೂ ಅಧಿಕ ಸಾಲದ ಮೊತ್ತವನ್ನು ಪಾವತಿ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಪೂರೈಕೆಯಲ್ಲಿ ಕಡಿಮೆ ಮಾಡಿ ಬೆಲೆ ಹೆಚ್ಚಿಸಲು ಒಪೆಕ್ ಕಳೆದ ವರ್ಷ ನಿರ್ಧರಿಸಿತ್ತು. ಆದರೆ, ಏಪ್ರಿಲ್ನಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿ ಬೆಲೆ ಹೆಚ್ಚಳವು ಸಾಮಾನ್ಯ ಜನರಿಗೆ ತೊಂದರೆಯುಂಟು ಮಾಡುತ್ತಿದ್ದರಿಂದ ಪೂರೈಕೆ ಹೆಚ್ಚಿಸಲು ಕೋರಿದರು.
ಒಪೆಕ್ ಸಮ್ಮೇಳನಕ್ಕೆ ನಮ್ಮ ಪ್ರಧಾನಿಯ ರಾಯಭಾರಿಯಾಗಿ ನಾನು ಭಾಗವಹಿಸಿದ್ದೆ. ಅವರ ಸಂದೇಶವನ್ನು ನಾನು ರವಾನಿಸಿದ್ದೆ. ಭಾರತಕ್ಕೆ ನಿತ್ಯ ಮಿಲಿಯನ್ ಬ್ಯಾರೆಲ್ಗಳನ್ನು ಪೂರೈಸಲು ಅವರು ಒಪ್ಪಿಕೊಂಡರು ಎಂದು ಹೆಮ್ಮೆಯಿಂದ ಹೇಳಬಲ್ಲೆ ಎಂಬುದಾಗಿ ಪ್ರಧಾನ್ ಹೇಳಿದ್ದಾರೆ.
-
ಬೆಂಗಳೂರಿನ ಬಂಕ್ಗಳ ಮುಂದೆ ಕಿಲೋಮೀಟರ್ಗಟ್ಟಲೆ ಕ್ಯೂ: ಗ್ಯಾಸ್ ಇಲ್ಲದೆ ಕಂಗಾಲಾದ ಆಟೋ ಚಾಲಕರು -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ












Click it and Unblock the Notifications