ಉಗ್ರರಿಂದ ಬಸ್ ಮೇಲೆ ದಾಳಿ, ಪೊಲೀಸ್ ಸಾವು, ನಾಲ್ವರಿಗೆ ಗಾಯ
ಶ್ರೀನಗರ್, ಸೆಪ್ಟೆಂಬರ್ 1: ಶ್ರೀನಗರ್ ಪಂಥಾ ಚೌಕ್ ನಲ್ಲಿ ಶುಕ್ರವಾರ ಬಸ್ ಮೇಲೆ ಉಗ್ರಗಾಮಿಗಳು ದಾಳಿ ನಡೆಸಿದ್ದು, ಒಬ್ಬ ಪೊಲೀಸ್ ಹುತಾತ್ಮರಾಗಿ, ನಾಲ್ವರು ಗಾಯಗೊಂಡಿದ್ದಾರೆ. ರಾತ್ರಿ ಎಂಟು ಗಂಟೆ ಹೊತ್ತಿಗೆ ದಾಳಿ ನಡೆದಿದೆ.
ಆ ಬಸ್ಸು ಬೆಮಿನಾದಿಂದ ಜೇವನ್ ಗೆ ತೆರಳುತ್ತಿತ್ತು. ಈ ಪ್ರದೇಶದಲ್ಲಿ ಈಗ ಉಗ್ರಗಾಮಿಗಳಿಗಾಗಿ ಹುಡುಕಾಟ ನಡೆದಿದೆ. ಇದಕ್ಕೂ ಮೊದಲು ಶೋಪಿಯಾನ್ ಜಿಲ್ಲೆಯ ಬಾರ್ ಬಗ್ ನಲ್ಲಿ ಸಬ್ ಇನ್ ಸ್ಪೆಕ್ಟರ್ ವೊಬ್ಬರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ವೊಬ್ಬರಿಗೆ ಗಾಯವಾಗಿತ್ತು.

ಶೋಪಿಯಾನ್ ಜಿಲ್ಲೆಯಲ್ಲೇ ಆಗಸ್ಟ್ ಇಪ್ಪತ್ತರಂದು ಉಗ್ರಗಾಮಿಗಳ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಆಗಸ್ಟ್ ಹದಿನೈದರಂದು ಶ್ರೀನಗರದ ಟೆಂಗ್ ಪೂರ್ ಬೈಪಾಸ್ ನಲ್ಲಿ ಭಯೋತ್ಪಾದಕರು ಪೊಲೀಸ್ ಬಂಕರ್ ಮೇಲೆ ಗುಂಡಿನ ದಾಳಿ ನಡೆಸಿದ್ದರು.
ಬಂಡಿಪೋರ್ ನ ಹಜೀನ್ ಪ್ರದೇಶದಲ್ಲಿ ಆಗಸ್ಟ್ ಹದಿಮೂರರಂದು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications