ಆಪರೇಷನ್ ಸಿಂಧೂರ: 2 ರೂಪಾಯಿ ಬಾಂಗ್ಲದೇಶಕ್ಕೆ ಶುರುವಾಯ್ತು ನಡುಕ!
Operation Sindoor: ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರರಿಗೆ 15 ದಿನಗಳ ನಂತರ ಪ್ರತ್ಯುತ್ತರ ನೀಡಿದ್ದು, ಹಲವು ಉಗ್ರರನ್ನು ಉಡೀಸ್ ಮಾಡಿದೆ. ಇದರಲ್ಲಿ 50ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಭಾರತದ ಭಾರೀ ದಾಳಿಗೆ ಪಾಕಿಸ್ತಾನವು ನಡುಗಿ ಹೋಗಿದೆ. ಉಗ್ರರು ಪಹಲ್ಗಾಮದ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ನಾವು ಉಗ್ರರು ಎಲ್ಲೇ ಇದ್ದರೂ ಬಿಡುವುದಿಲ್ಲ ಅವರನ್ನು ಹುಡುಕಿ... ಹುಡುಕಿ ಹೊಡೆದುರುಳಿಸಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ನೀಡಿದ್ದರು. ಅದರಂತೆ ಇದು ಭಯಾನಕ ದಾಳಿ ನಡೆದಿದೆ. ಇದರ ಬೆನ್ನಲ್ಲೇ ಪಾಕ್ ಪರವಾಗಿ ಮಾತನಾಡಿದ್ದ 2 ರೂಪಾಯಿ ಬಾಂಗ್ಲಾದೇಶಕ್ಕೆ ನಡುಕ ಸೃಷ್ಟಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಭಾರತದ ವಿಚಾರದಲ್ಲಿ 2 ರೂಪಾಯಿಯ ಬಾಂಗ್ಲಾದೇಶಕ್ಕೂ ಇದೀಗ ನಡುಕ ಶುರುವಾಗಿದೆ. ಪಾಕಿಸ್ತಾನ, ಚೀನಾ & ಬಾಂಗ್ಲಾದೇಶಗಳು ಇತ್ತೀಚಿನ ದಿನಗಳಲ್ಲಿ ಒಂದಾಗಿದ್ದವು. ಬಾಂಗ್ಲಾದೇಶವು ಇತ್ತೀಚಿನ ದಿನಗಳಲ್ಲಿ ಬಾಲ ಬಿಚ್ಚಿತ್ತು. ಅವಿಭಜಿತ ಪಾಕಿಸ್ತಾನದ ವಿಭಜನೆಗೆ ಕಾರಣವಾಗಿದ್ದೇ ಭಾರತ. ಬಾಂಗ್ಲಾದೇಶ ಉದಯಿಸುವುದಕ್ಕೆ ಕಾರಣವಾಗಿದ್ದೇ ಭಾರತ. ಆದರೆ, ಬಾಂಗ್ಲಾದೇಶವು ಇತ್ತೀಚಿನ ದಿನಗಳಲ್ಲಿ ಭಾರತದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿತ್ತು. ಇದೀಗ ಬಾಂಗ್ಲದೇಶಕ್ಕೂ ನಡುಕ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಯಾಕೆಂದರೆ ಭಾರತದ ವಿರುದ್ಧ ಸಂಚಿನಲ್ಲಿ ಪಾಕಿಸ್ತಾನ ಹಾಗೂ ಚೀನಾದ ಶತ್ರು ರಾಷ್ಟ್ರಗಳೊಂದಿಗೆ ಬಾಂಗ್ಲದೇಶವೂ ಸಹ ಗುರುತಿಸಿಕೊಂಡಿತ್ತು. ಇದೀಗ ಪಾಕ್ಗೆ ಕೊಟ್ಟಿರುವ ತಿರುಗೇಟು ಬಾಂಗ್ಲದೇಶಕ್ಕೂ ನಡುಕವನ್ನುಂಟು ಮಾಡಿದೆ.

ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಭೀತಿ ಎದುರಾಗಿರುವಾಗಲೇ ಬಾಂಗ್ಲದೇಶದ ಮಧ್ಯಂತರ ಸರ್ಕಾರದ ನಾಯಕ ಹಾಗೂ ಆರ್ಥಿಕ ತಜ್ಞ ಮೊಹಮ್ಮದ್ ಯೂನಸ್ ಅವರು ಭಾರತದ ಈಶಾನ್ಯ ರಾಜ್ಯಗಳ ವಶಪಡಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಿದ್ದರು. ಈ ಏಳು ರಾಜ್ಯಗಳು ನಮ್ಮ ಹಿಡಿತದಲ್ಲಿವೆ ಎನ್ನುವಂತಹ ಹೇಳಿಕೆ ಇದಾಗಿತ್ತು. ಈ ರೀತಿ ಉಡಾಫೆಯಾಗಿ ಮಾತನಾಡಿದ್ದ ಬಾಂಗ್ಲಾದೇಶಕ್ಕೆ ಪಾಕಿಸ್ತಾನದ ಮೇಲೆ ದಾಳಿಯಾಗಿರುವುದು ನಿಂತ ನೆಲೆದಲ್ಲೇ ಬಿರುಕು ಮೂಡಿರುವ ಅನುಭವ ಆಗಿದೆ.
ಬಾಂಗ್ಲದೇಶವು ಪಾಕ್ಗೆ ಬೆಂಬಲ ನೀಡುವ ವಿಚಾರದಲ್ಲಿ ಮಾತನಾಡಿತ್ತು. ಭಾಷಾ ವಿಚಾರವಾಗಿ ವಿಶ್ವದಲ್ಲಿ ನಡೆದ ಮೊದಲ ವಾರ್ ಪಾಕಿಸ್ತಾನ ಹಾಗೂ ಬಾಂಗ್ಲದೇಶದ ನಡುವೆ ನಡೆದಿತ್ತು. ಅಂದು ಅವಿಭಜಿತ ಬಾಂಗ್ಲಾದೇಶವಾಗಿತ್ತು. ಅಂದು ಬಾಂಗ್ಲಾ ಬೆಂಬಲಕ್ಕೆ ಬಂದಿದ್ದು ಭಾರತ ಮಾತ್ರ. ಭಾರತದ ಮಧ್ಯ ಪ್ರವೇಶದಿಂದಲೇ ಬಾಂಗ್ಲಾದೇಶದ ಉದಯವಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications