ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಸೇರಿ ಏಳು ಮಂದಿಗೆ ಪದ್ಮವಿಭೂಷಣ
ನವದೆಹಲಿ, ಜನವರಿ 25: 72ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಗಾಯಕ ದಿವಂಗತ ಎಸ್ ಪಿ ಬಾಲಸುಬ್ರಹ್ಮಣ್ಯಂ ಸೇರಿದಂತೆ ಏಳು ಮಂದಿಗೆ ಪದ್ಮ ವಿಭೂಷಣ ಘೋಷಿಸಲಾಗಿದೆ.
ಪದ್ಮ ವಿಭೂಷಣ (7) ಪ್ರಶಸ್ತಿಗೆ ಆಯ್ಕೆಯಾದವರು: ಜಪಾನ್ ದೇಶ ಮಾಜಿ ಪ್ರಧಾನಿ ಶಿಂಜೋ ಅಬೆ, ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(ಮರಣೋತ್ತರ),ಡಾ.ಬೆಳ್ಳೆ ಮೋನಪ್ಪ ಹೆಗ್ಡೆ(ವೈದ್ಯಕೀಯ) ಮರಳು ಶಿಲ್ಪಿ ಸುದರ್ಶನ್ ಸಾಹೋ, ವಾಸ್ತುಶಿಲ್ಪಿ ಬಿಬಿ ಲಾಲ್, ವಿಜ್ಞಾನ ಕ್ಷೇತ್ರದ ಸಾಧನೆಗಾಗಿ ನರೀಂದರ್ ಸಿಂಗ್ ಕಪನಿ (ಮರಣೋತ್ತರ), ಆಧಾತ್ಮ ಕ್ಷೇತ್ರದಲ್ಲಿ ಮೌಲಾನಾ ವಹಿದುದ್ದೀನ್ ಖಾನ್.

10 ಮಂದಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಿಸಲಾಗಿದೆ:
ಕೃಷ್ಣನ್ ನಾಯರ್ ಶಾಂತಕುಮಾರಿ ಚಿತ್ರಾ, ತರುಣ್ ಗೊಗಾಯಿ(ಮರಣೋತ್ತರ), ಚಂದ್ರಶೇಖರ ಕಂಬಾರ, ಸುಮಿತ್ರಾ ಮಹಾಜನ್, ನೃಪೇಂದ್ರ ಮಿಶ್ರಾ, ರಾಮ್ ವಿಲಾಸ್ ಪಾಸ್ವಾನ್ (ಮರಣೋತ್ತರ), ಕೇಶು ಭಾಯಿ ಪಟೇಲ್ (ಮರಣೋತ್ತರ), ಕಲ್ಬೆ ಸಾದಿಕ್ (ಮರಣೋತ್ತರ), ರಜನಿಕಾಂತ್ ದೇವಿದಾಸ್ ಶ್ರಫ್, ತರ್ಲೋಚನ್ ಸಿಂಗ್.
102 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ:
Former Governor of Goa Mridula Sinha, British film director Peter Brook, Father Vallés (posthumous), Professor Chaman Lal Sapru (posthumous) are among 102 recipients of Padma Shri award. pic.twitter.com/oMoHg3DXcc
— ANI (@ANI) January 25, 2021
ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಸಾಧಕರು
ಪದ್ಮ ವಿಭೂಷಣ: ಡಾ. ಬಿ. ಎಂ ಹೆಗ್ಡೆ(ವೈದ್ಯಕೀಯ)
ಪದ್ಮ ಭೂಷಣ: ಡಾ. ಚಂದ್ರಶೇಖರ ಕಂಬಾರ (ಸಾಹಿತ್ಯ ಮತ್ತು ಶಿಕ್ಷಣ)
ಪದ್ಮಶ್ರೀ: ಮಾತಾ ಬಿ ಮಂಜಮ್ಮ ಜೋಗತಿ (ಕಲೆ)
ಪದ್ಮಶ್ರೀ: ರಂಗಸ್ವಾಮಿ ಲಕ್ಷ್ಮಿನಾರಾಯಣ ಕಶ್ಯಪ್ (ಸಾಹಿತ್ಯ ಮತ್ತು ಶಿಕ್ಷಣ)
ಪದ್ಮಶ್ರೀ: ಕೆವೈ ವೆಂಕಟೇಶ್ (ಕ್ರೀಡೆ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications